ಬ್ರೇಕಿಂಗ್ ನ್ಯೂಸ್
01-07-24 10:15 pm Mangalore Correspondent ಕರಾವಳಿ
ಮಂಗಳೂರು, ಜುಲೈ.1: ಕನ್ನಡದ ಮೊದಲ ಪತ್ರಿಕೆ ಮಂಗಳೂರ ಸಮಾಚಾರದ ಸಂಪಾದಕರಾಗಿದ್ದ ರೆವರೆಂಡ್ ಹರ್ಮನ್ ಮೋಗ್ಲಿಂಗ್ ಹೆಸರಿನಲ್ಲಿ ಮಂಗಳೂರಿನ ಪ್ರಮುಖ ರಸ್ತೆಗೆ ಅವರ ಹೆಸರು ಹಾಗೂ ವೃತ್ತವೊಂದನ್ನು ನಿರ್ಮಿಸುವಂತೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾನಿ ಆಳ್ವಾರಿಸ್ ಒತ್ತಾಯಿಸಿದರು.
ಸೋಮವಾರ ಮಂಗಳೂರಿನ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಆವರಣದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಹಾಗೂ ಹರ್ಮನ್ ಮೋಗ್ಲಿಂಗ್ ಸ್ಮರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ಇನ್ನೋರ್ವ ಅತಿಥಿ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್ ಮಾತನಾಡಿ, ಹರ್ಮನ್ ಮೋಗ್ಲಿಂಗ್ ಅವರು ಮಂಗಳೂರ ಸಮಾಚಾರ ಪತ್ರಿಕೆಯನ್ನು ಆರಂಭಿಸುವ ಮೂಲಕ ನೈಜ ಪತ್ರಿಕಾ ಧರ್ಮದ ಅಡಿಪಾಯ ಹಾಕಿದ್ದರು. ಇವತ್ತಿನ ಸಂದರ್ಭದಲ್ಲಿ ಪತ್ರಿಕಾ ಧರ್ಮವನ್ನು ಪಾಲಿಸುವ ಬಗ್ಗೆ ಬದ್ಧತೆಯಿಂದ ಮಾಧ್ಯಮ ಸಂಸ್ಥೆಗಳು ಮತ್ತು ಪತ್ರಕರ್ತರು ಕಾರ್ಯ ನಿರ್ವಹಿಸಬೇಕಾಗಿದೆ ಎಂದು ಹೇಳಿದರು.

ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಎಮ್.ವಾಟ್ಸನ್ ಮಾತನಾಡಿ, ಕಿಟೆಲ್, ಮೋಗ್ಲಿಂಗ್, ಬ್ರಿಗೆಲ್, ಗುಂಡರ್ಟ್ ಮೊದಲಾದ ಯುಗ ಪ್ರವರ್ತಕರ ನೆನಪಿನಲ್ಲಿ ಬಾಸೆಲ್ ಮಿಷನ್ ಮ್ಯೂಸಿಯಂ ಆರಂಭಿಸುವ ಉದ್ದೇಶ ಇದೆ ಎಂದು ಹೇಳಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಗೌರವ ಅಧ್ಯಕ್ಷ ಹರೀಶ್ ಬಂಟ್ವಾಳ್ ಸ್ವಾಗತಿಸಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಪ್ರಧಾನ ಕಾರ್ಯದರ್ಶಿ ಕೆನ್ಯೂಟ್ ಪಿಂಟೋ ಕಾರ್ಯಕ್ರಮ ನಿರ್ವಹಿಸಿದರು.
Karnataka Konkani Sahitya Akademi President Stany Alvares has requested that a circle be built in the name of Reverend Herman Mogling, who was the editor of Mangalore Samachar, the first Kannada newspaper.
28-05-26 05:31 pm
HK News Desk
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm