ಬ್ರೇಕಿಂಗ್ ನ್ಯೂಸ್
02-07-24 10:35 pm Mangalore Correspondent ಕರಾವಳಿ
ಮಂಗಳೂರು, ಜುಲೈ.2: ನೀಟ್ ಪರೀಕ್ಷೆ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಎನ್ಎಸ್ ಯುಐ ಮತ್ತು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ಡೌನ್ ಡೌನ್ ಎಂದು ಘೋಷಣೆ ಕೂಗಿದ್ದಲ್ಲದೆ, ನೀಟ್ ಪರೀಕ್ಷೆಯಲ್ಲಿ ಹಗರಣ ಆಗಿದ್ದರೂ, ಮೌನ ವಹಿಸಿರುವ ಪ್ರಧಾನಿ ಮೋದಿಗೆ ಧಿಕ್ಕಾರ ಕೂಗಿದ್ದಾರೆ.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ವಕ್ತಾರ ಎಂಜಿ ಹೆಗ್ಡೆ, ನೀಟ್ ಹಗರಣ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಗುಜರಾತ್ ಮತ್ತು ಬಿಹಾರದಲ್ಲಿಯೇ ಹೆಚ್ಚಿನ ಕಡೆ ದಾಳಿ ನಡೆಸಿದ್ದಾರೆ. ಬಿಹಾರದಲ್ಲಿ ಕೋಚಿಂಗ್ ಸೆಂಟರ್ ಹೊಂದಿರುವ ವ್ಯಕ್ತಿಯೇ ಇದರ ಕಿಂಗ್ ಪಿನ್. ವಿಶೇಷ ಅಂದ್ರೆ, ಆತ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿ. ಆತನ ಕೋಚಿಂಗ್ ಸೆಂಟರಿನಿಂದ ಪರೀಕ್ಷೆ ಬರೆದವರೆಲ್ಲ ಪಾಸ್ ಆಗಿದ್ದಾರೆ. ಪರೀಕ್ಷೆಗೂ ಮೊದಲೇ ಪ್ರಶ್ನೆ ಪತ್ರಿಕೆ ಬಿಹಾರದಲ್ಲಿ ಹಂಚಿಕೆಯಾಗಿದೆ ಎನ್ನುವುದಕ್ಕಿದು ಸಾಕ್ಷಿ. ಬಿಹಾರದಲ್ಲಿ 20ಕ್ಕೂ ಹೆಚ್ಚು ಬಂಧನ ಆಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಬಾಯಿಬಿಟ್ಟಿದ್ದಾರೆ. ಹಾಗಿದ್ದರೂ, ಕೇಂದ್ರ ಸರಕಾರ ಈ ಬಗ್ಗೆ ಮೌನ ವಹಿಸಿದ್ದು ನೋಡಿದರೆ ಇವರು ಮಕ್ಕಳ ಪರೀಕ್ಷೆ ವಿಚಾರದಲ್ಲಿಯೂ ಕಾಸು ಮಾಡಿದ್ದಾರೆ ಎನ್ನುವುದು ತಿಳಿಯುತ್ತದೆ ಎಂದರು.










ನೀಟ್ ಲೀಕ್, ಎನ್ ಡಿಎ ಲೀಕ್ ಎನ್ನುವ ಭಿತ್ತಿಪತ್ರ ಹಿಡಿದು ಕಾರ್ಯಕರ್ತರು ಘೋಷಣೆ ಕೂಗಿದರು. ಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್, ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಮತ್ತಿತರರಿದ್ದರು. ಪ್ರತಿಭಟನೆಯ ಕೊನೆಯಲ್ಲಿ ಪೊಲೀಸರು ಹಾಕಿದ್ದ ಬ್ಯಾರಿಕೇಡನ್ನು ತಳ್ಳಿಕೊಂಡು ಕಾರ್ಯಕರ್ತರು ಹೊರಬಂದಿದ್ದು ಕೆಲಕಾಲ ಗೊಂದಲ ಮೂಡಿಸಿದ್ದಾರೆ.
The Dakshina Kannada National Students Union of India (NSUI) led by prominant Congress leaders of the district staged a protest at Clock Tower, Mangaluru, on Tuesday, July 2, criticising the Central BJP Government over the NEET question paper leak.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm