ಬ್ರೇಕಿಂಗ್ ನ್ಯೂಸ್
03-07-24 03:24 pm Mangaluru Correspondent ಕರಾವಳಿ
ಮಂಗಳೂರು, ಜುಲೈ 3: ನಗರದ ಬಲ್ಮಠದ ನಿರ್ಮಾಣ ಹಂತದ ಕಟ್ಟಡದ ಬಳಿ ಧರೆ ಕುಸಿದು ಇಬ್ಬರು ಬಿಹಾರ ಮೂಲದ ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ.
ಬಲ್ಮಠದ ಮಾಯಾ ಇಂಟರ್ನ್ಯಾಷನಲ್ ಹೊಟೇಲ್ ಕಟ್ಟಡದ ಪಕ್ಕದಲ್ಲೇ ಘಟನೆ ನಡೆದಿದೆ. ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಅಡಿಭಾಗವನ್ನು ಕೊರೆದು ಕಟ್ಟಡ ನಿರ್ಮಾಣ ಮಾಡುತ್ತಿದ್ದ ಜಾಗದಲ್ಲೇ ಒಂದು ಪಾರ್ಶ್ವದ ಧರೆ ಕುಸಿದು ಬಿದ್ದಿದೆ. ಈ ವೇಳೆ, ಬಿಹಾರ ಮೂಲದ ರಾಜಕುಮಾರ್ (18) ಮತ್ತು ಚಂದನ್ (30) ಎಂಬ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ.












ಸ್ಥಳದಲ್ಲಿ ಅಗ್ನಿಶಾಮಕ ದಳ ಮತ್ತು ಎನ್ ಡಿಆರ್ ಎಫ್ ಕಾರ್ಯಾಚರಣೆ ನಡೆಸುತ್ತಿದೆ. 2.45ರ ಸುಮಾರಿಗೆ ರಾಜಕುಮಾರ್ ಎಂಬ ಒಬ್ಬ ಕಾರ್ಮಿಕನ ರಕ್ಷಣೆ ಮಾಡಲಾಗಿದೆ. ಚಂದನ್ ಇನ್ನೂ ಪತ್ತೆಯಾಗಿಲ್ಲ. ಬಲ್ಮಠದಲ್ಲಿ ಒಂದು ಭಾಗದ ರಸ್ತೆಯ ಪಕ್ಕದಲ್ಲೇ 20 ಅಡಿ ಆಳಕ್ಕೆ ಪ್ರಪಾತ ಕೊರೆದು ಕಟ್ಟಡದ ತಳಪಾಯ ನಿರ್ಮಿಸಲಾಗುತ್ತಿದೆ. ಮಳೆ ಬರುತ್ತಿರುವುದರಿಂದ ಮಣ್ಣು ಸಡಿಲಗೊಂಡು ಕುಸಿದು ಬಿದ್ದಿದೆ.
ಬಲ್ಮಠ ರಸ್ತೆಯನ್ನು ಒಂದು ಭಾಗದಲ್ಲಿ ಬಂದ್ ಮಾಡಲಾಗಿದ್ದು ಇನ್ನೊಂದು ರಸ್ತೆಯಲ್ಲಿ ಪೂರ್ತಿ ಟ್ರಾಫಿಕ್ ಬ್ಲಾಕ್ ಆಗಿದೆ.
Mangalore Landslide during construction work at Balmatta, two workers trapped, one rescued. The incident occurred at Balmatta in the heart of the city where a multi-story building is coming up.Fire and emergency services personnel rushed to the spot and were busy in rescue operations. Dakshina Kannada Deputy Commissioner M.P. Mullai Muhilan visited the spot. Mangaluru has been receiving rainfall, as part of the monsoon, in the past few days.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm