ಬ್ರೇಕಿಂಗ್ ನ್ಯೂಸ್
03-07-24 03:24 pm Mangaluru Correspondent ಕರಾವಳಿ
ಮಂಗಳೂರು, ಜುಲೈ 3: ನಗರದ ಬಲ್ಮಠದ ನಿರ್ಮಾಣ ಹಂತದ ಕಟ್ಟಡದ ಬಳಿ ಧರೆ ಕುಸಿದು ಇಬ್ಬರು ಬಿಹಾರ ಮೂಲದ ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ.
ಬಲ್ಮಠದ ಮಾಯಾ ಇಂಟರ್ನ್ಯಾಷನಲ್ ಹೊಟೇಲ್ ಕಟ್ಟಡದ ಪಕ್ಕದಲ್ಲೇ ಘಟನೆ ನಡೆದಿದೆ. ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಅಡಿಭಾಗವನ್ನು ಕೊರೆದು ಕಟ್ಟಡ ನಿರ್ಮಾಣ ಮಾಡುತ್ತಿದ್ದ ಜಾಗದಲ್ಲೇ ಒಂದು ಪಾರ್ಶ್ವದ ಧರೆ ಕುಸಿದು ಬಿದ್ದಿದೆ. ಈ ವೇಳೆ, ಬಿಹಾರ ಮೂಲದ ರಾಜಕುಮಾರ್ (18) ಮತ್ತು ಚಂದನ್ (30) ಎಂಬ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ.
ಸ್ಥಳದಲ್ಲಿ ಅಗ್ನಿಶಾಮಕ ದಳ ಮತ್ತು ಎನ್ ಡಿಆರ್ ಎಫ್ ಕಾರ್ಯಾಚರಣೆ ನಡೆಸುತ್ತಿದೆ. 2.45ರ ಸುಮಾರಿಗೆ ರಾಜಕುಮಾರ್ ಎಂಬ ಒಬ್ಬ ಕಾರ್ಮಿಕನ ರಕ್ಷಣೆ ಮಾಡಲಾಗಿದೆ. ಚಂದನ್ ಇನ್ನೂ ಪತ್ತೆಯಾಗಿಲ್ಲ. ಬಲ್ಮಠದಲ್ಲಿ ಒಂದು ಭಾಗದ ರಸ್ತೆಯ ಪಕ್ಕದಲ್ಲೇ 20 ಅಡಿ ಆಳಕ್ಕೆ ಪ್ರಪಾತ ಕೊರೆದು ಕಟ್ಟಡದ ತಳಪಾಯ ನಿರ್ಮಿಸಲಾಗುತ್ತಿದೆ. ಮಳೆ ಬರುತ್ತಿರುವುದರಿಂದ ಮಣ್ಣು ಸಡಿಲಗೊಂಡು ಕುಸಿದು ಬಿದ್ದಿದೆ.
ಬಲ್ಮಠ ರಸ್ತೆಯನ್ನು ಒಂದು ಭಾಗದಲ್ಲಿ ಬಂದ್ ಮಾಡಲಾಗಿದ್ದು ಇನ್ನೊಂದು ರಸ್ತೆಯಲ್ಲಿ ಪೂರ್ತಿ ಟ್ರಾಫಿಕ್ ಬ್ಲಾಕ್ ಆಗಿದೆ.
Mangalore Landslide during construction work at Balmatta, two workers trapped, one rescued. The incident occurred at Balmatta in the heart of the city where a multi-story building is coming up.Fire and emergency services personnel rushed to the spot and were busy in rescue operations. Dakshina Kannada Deputy Commissioner M.P. Mullai Muhilan visited the spot. Mangaluru has been receiving rainfall, as part of the monsoon, in the past few days.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm