ಬ್ರೇಕಿಂಗ್ ನ್ಯೂಸ್
03-07-24 10:52 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ನಿರಂತರ ಮಳೆಯಿಂದ ಅನಾಹುತ ತಪ್ಪಿಸಲು ಮಹಾನಗರ ಪಾಲಿಕೆ ಮುಂದಾಗಿದ್ದು, ಮಂಗಳೂರು ನಗರ ವ್ಯಾಪ್ತಿಯಲ್ಲಿ ಮಳೆಗಾಲ ಮುಗಿಯೋ ವರೆಗೂ ಯಾವುದೇ ಕಟ್ಟಡ ನಿರ್ಮಾಣ ಕಾಮಗಾರಿ ನಡೆಸದಂತೆ ಆದೇಶ ಮಾಡಿದೆ.
ಅವೈಜ್ಞಾನಿಕವಾಗಿ ಭೂ ಅಗೆತ ಮತ್ತು ಕಟ್ಟಡ ನಿರ್ಮಾಣ ಕಾಮಗಾರಿ ನಡೆಸುತ್ತಿರುವುದರಿಂದ ಭೂಕುಸಿತ ಉಂಟಾಗಿ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗುತ್ತಿದ್ದು ಜೀವ ಹಾನಿಯೂ ಆಗುತ್ತಿದೆ. ಇದರಿಂದಾಗಿ ಮಳೆಯ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ಕಟ್ಟಡ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಆರಂಭಿಸಿರುವ ಕಟ್ಟಡ ಕಾಮಗಾರಿಗಳನ್ನು ಮುನ್ನೆಚ್ಚರಿಕೆ ವಹಿಸಿಕೊಂಡು ನಡೆಸುವಂತೆ ಸೂಚಿಸಲಾಗಿದೆ. ಈ ಬಗ್ಗೆ ಯಾವುದೇ ರೀತಿ ನಿಮಯ ಉಲ್ಲಂಘನೆ ಕಂಡುಬಂದಲ್ಲಿ ನಿಪತ್ತು ನಿರ್ವಹಣಾ ಕಾಯ್ದೆಯಡಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು ನಗರ ಮಧ್ಯದ ಬಲ್ಮಠದಲ್ಲಿ ಕಟ್ಟಡದ ತಳಪಾಯ ಕಾಮಗಾರಿ ನಡೆಸುತ್ತಿರುವಾಗಲೇ ಪಕ್ಕದ ಧರೆ ಕುಸಿದು ಇಬ್ಬರು ಕಾರ್ಮಿಕರು ಸಿಲುಕಿದ್ದಲ್ಲದೆ, ಆ ಪೈಕಿ ಒಬ್ಬ ಕಾರ್ಮಿಕ ದುರಂತ ಸಾವಿಗೀಡಾದ ದುರಂತ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಕಟ್ಟಡ ಕಾಮಗಾರಿ ಬಗ್ಗೆ ಎಚ್ಚರಿಕೆ ವಹಿಸಿದ್ದಾರೆ.
Mangalore rain, balmatta landslide one dead, Mangalore city corporation orders to stop construction of buildings in city till rain stops after the death of labourer in balmatta under construction site.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm