ಬ್ರೇಕಿಂಗ್ ನ್ಯೂಸ್
03-07-24 10:52 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ನಿರಂತರ ಮಳೆಯಿಂದ ಅನಾಹುತ ತಪ್ಪಿಸಲು ಮಹಾನಗರ ಪಾಲಿಕೆ ಮುಂದಾಗಿದ್ದು, ಮಂಗಳೂರು ನಗರ ವ್ಯಾಪ್ತಿಯಲ್ಲಿ ಮಳೆಗಾಲ ಮುಗಿಯೋ ವರೆಗೂ ಯಾವುದೇ ಕಟ್ಟಡ ನಿರ್ಮಾಣ ಕಾಮಗಾರಿ ನಡೆಸದಂತೆ ಆದೇಶ ಮಾಡಿದೆ.
ಅವೈಜ್ಞಾನಿಕವಾಗಿ ಭೂ ಅಗೆತ ಮತ್ತು ಕಟ್ಟಡ ನಿರ್ಮಾಣ ಕಾಮಗಾರಿ ನಡೆಸುತ್ತಿರುವುದರಿಂದ ಭೂಕುಸಿತ ಉಂಟಾಗಿ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗುತ್ತಿದ್ದು ಜೀವ ಹಾನಿಯೂ ಆಗುತ್ತಿದೆ. ಇದರಿಂದಾಗಿ ಮಳೆಯ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ಕಟ್ಟಡ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಆರಂಭಿಸಿರುವ ಕಟ್ಟಡ ಕಾಮಗಾರಿಗಳನ್ನು ಮುನ್ನೆಚ್ಚರಿಕೆ ವಹಿಸಿಕೊಂಡು ನಡೆಸುವಂತೆ ಸೂಚಿಸಲಾಗಿದೆ. ಈ ಬಗ್ಗೆ ಯಾವುದೇ ರೀತಿ ನಿಮಯ ಉಲ್ಲಂಘನೆ ಕಂಡುಬಂದಲ್ಲಿ ನಿಪತ್ತು ನಿರ್ವಹಣಾ ಕಾಯ್ದೆಯಡಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ನಗರ ಮಧ್ಯದ ಬಲ್ಮಠದಲ್ಲಿ ಕಟ್ಟಡದ ತಳಪಾಯ ಕಾಮಗಾರಿ ನಡೆಸುತ್ತಿರುವಾಗಲೇ ಪಕ್ಕದ ಧರೆ ಕುಸಿದು ಇಬ್ಬರು ಕಾರ್ಮಿಕರು ಸಿಲುಕಿದ್ದಲ್ಲದೆ, ಆ ಪೈಕಿ ಒಬ್ಬ ಕಾರ್ಮಿಕ ದುರಂತ ಸಾವಿಗೀಡಾದ ದುರಂತ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಕಟ್ಟಡ ಕಾಮಗಾರಿ ಬಗ್ಗೆ ಎಚ್ಚರಿಕೆ ವಹಿಸಿದ್ದಾರೆ.
Mangalore rain, balmatta landslide one dead, Mangalore city corporation orders to stop construction of buildings in city till rain stops after the death of labourer in balmatta under construction site.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm