ಬ್ರೇಕಿಂಗ್ ನ್ಯೂಸ್
03-07-24 10:52 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ನಿರಂತರ ಮಳೆಯಿಂದ ಅನಾಹುತ ತಪ್ಪಿಸಲು ಮಹಾನಗರ ಪಾಲಿಕೆ ಮುಂದಾಗಿದ್ದು, ಮಂಗಳೂರು ನಗರ ವ್ಯಾಪ್ತಿಯಲ್ಲಿ ಮಳೆಗಾಲ ಮುಗಿಯೋ ವರೆಗೂ ಯಾವುದೇ ಕಟ್ಟಡ ನಿರ್ಮಾಣ ಕಾಮಗಾರಿ ನಡೆಸದಂತೆ ಆದೇಶ ಮಾಡಿದೆ.
ಅವೈಜ್ಞಾನಿಕವಾಗಿ ಭೂ ಅಗೆತ ಮತ್ತು ಕಟ್ಟಡ ನಿರ್ಮಾಣ ಕಾಮಗಾರಿ ನಡೆಸುತ್ತಿರುವುದರಿಂದ ಭೂಕುಸಿತ ಉಂಟಾಗಿ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗುತ್ತಿದ್ದು ಜೀವ ಹಾನಿಯೂ ಆಗುತ್ತಿದೆ. ಇದರಿಂದಾಗಿ ಮಳೆಯ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ಕಟ್ಟಡ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಆರಂಭಿಸಿರುವ ಕಟ್ಟಡ ಕಾಮಗಾರಿಗಳನ್ನು ಮುನ್ನೆಚ್ಚರಿಕೆ ವಹಿಸಿಕೊಂಡು ನಡೆಸುವಂತೆ ಸೂಚಿಸಲಾಗಿದೆ. ಈ ಬಗ್ಗೆ ಯಾವುದೇ ರೀತಿ ನಿಮಯ ಉಲ್ಲಂಘನೆ ಕಂಡುಬಂದಲ್ಲಿ ನಿಪತ್ತು ನಿರ್ವಹಣಾ ಕಾಯ್ದೆಯಡಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ನಗರ ಮಧ್ಯದ ಬಲ್ಮಠದಲ್ಲಿ ಕಟ್ಟಡದ ತಳಪಾಯ ಕಾಮಗಾರಿ ನಡೆಸುತ್ತಿರುವಾಗಲೇ ಪಕ್ಕದ ಧರೆ ಕುಸಿದು ಇಬ್ಬರು ಕಾರ್ಮಿಕರು ಸಿಲುಕಿದ್ದಲ್ಲದೆ, ಆ ಪೈಕಿ ಒಬ್ಬ ಕಾರ್ಮಿಕ ದುರಂತ ಸಾವಿಗೀಡಾದ ದುರಂತ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಕಟ್ಟಡ ಕಾಮಗಾರಿ ಬಗ್ಗೆ ಎಚ್ಚರಿಕೆ ವಹಿಸಿದ್ದಾರೆ.
Mangalore rain, balmatta landslide one dead, Mangalore city corporation orders to stop construction of buildings in city till rain stops after the death of labourer in balmatta under construction site.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm