ಬ್ರೇಕಿಂಗ್ ನ್ಯೂಸ್
03-07-24 10:52 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ನಿರಂತರ ಮಳೆಯಿಂದ ಅನಾಹುತ ತಪ್ಪಿಸಲು ಮಹಾನಗರ ಪಾಲಿಕೆ ಮುಂದಾಗಿದ್ದು, ಮಂಗಳೂರು ನಗರ ವ್ಯಾಪ್ತಿಯಲ್ಲಿ ಮಳೆಗಾಲ ಮುಗಿಯೋ ವರೆಗೂ ಯಾವುದೇ ಕಟ್ಟಡ ನಿರ್ಮಾಣ ಕಾಮಗಾರಿ ನಡೆಸದಂತೆ ಆದೇಶ ಮಾಡಿದೆ.
ಅವೈಜ್ಞಾನಿಕವಾಗಿ ಭೂ ಅಗೆತ ಮತ್ತು ಕಟ್ಟಡ ನಿರ್ಮಾಣ ಕಾಮಗಾರಿ ನಡೆಸುತ್ತಿರುವುದರಿಂದ ಭೂಕುಸಿತ ಉಂಟಾಗಿ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗುತ್ತಿದ್ದು ಜೀವ ಹಾನಿಯೂ ಆಗುತ್ತಿದೆ. ಇದರಿಂದಾಗಿ ಮಳೆಯ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ಕಟ್ಟಡ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಆರಂಭಿಸಿರುವ ಕಟ್ಟಡ ಕಾಮಗಾರಿಗಳನ್ನು ಮುನ್ನೆಚ್ಚರಿಕೆ ವಹಿಸಿಕೊಂಡು ನಡೆಸುವಂತೆ ಸೂಚಿಸಲಾಗಿದೆ. ಈ ಬಗ್ಗೆ ಯಾವುದೇ ರೀತಿ ನಿಮಯ ಉಲ್ಲಂಘನೆ ಕಂಡುಬಂದಲ್ಲಿ ನಿಪತ್ತು ನಿರ್ವಹಣಾ ಕಾಯ್ದೆಯಡಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ನಗರ ಮಧ್ಯದ ಬಲ್ಮಠದಲ್ಲಿ ಕಟ್ಟಡದ ತಳಪಾಯ ಕಾಮಗಾರಿ ನಡೆಸುತ್ತಿರುವಾಗಲೇ ಪಕ್ಕದ ಧರೆ ಕುಸಿದು ಇಬ್ಬರು ಕಾರ್ಮಿಕರು ಸಿಲುಕಿದ್ದಲ್ಲದೆ, ಆ ಪೈಕಿ ಒಬ್ಬ ಕಾರ್ಮಿಕ ದುರಂತ ಸಾವಿಗೀಡಾದ ದುರಂತ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಕಟ್ಟಡ ಕಾಮಗಾರಿ ಬಗ್ಗೆ ಎಚ್ಚರಿಕೆ ವಹಿಸಿದ್ದಾರೆ.
Mangalore rain, balmatta landslide one dead, Mangalore city corporation orders to stop construction of buildings in city till rain stops after the death of labourer in balmatta under construction site.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm