ಬ್ರೇಕಿಂಗ್ ನ್ಯೂಸ್
04-07-24 01:54 pm Mangalore Correspondent ಕರಾವಳಿ
ಮಂಗಳೂರು, ಜುಲೈ.4: ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಮಂಗಳೂರು ಭಾಗದಲ್ಲಿ ಸೋನೆ ಮಳೆಯ ರೀತಿ ಸುರಿಯುತ್ತಿದ್ದು ಜನರು ಹಳೆಕಾಲದ ಮಳೆಯ ಅನುಭವ ಪಡೆದಿದ್ದಾರೆ. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಗಾಳಿ ಮಳೆ ಜೋರಾಗಿದೆ. ಹೀಗಾಗಿ ಬೆಳ್ತಂಗಡಿ, ಬಂಟ್ವಾಳ ಮತ್ತು ಬೈಂದೂರು ಭಾಗದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ನೀಡಲಾಗಿದೆ. ತಗ್ಗು ಪ್ರದೇಶ ಇರುವ ಬೈಂದೂರು ಶಿಕ್ಷಣ ವಲಯದಲ್ಲಿ ಮಾತ್ರ ರಜೆ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ತಿಳಿಸಿದ್ದಾರೆ.
ನಿನ್ನೆ ರಾತ್ರಿಯೂ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಬಂಟ್ವಾಳ ಭಾಗದಲ್ಲಿ ನೇತ್ರಾವತಿ ನದಿ ಈಗಷ್ಟೇ ತುಂಬಿ ಹರಿಯತೊಡಗಿದೆ. ಇದೇ ವೇಳೆ, ಹವಾಮಾನ ಇಲಾಖೆ ಜುಲೈ 9ರ ವರೆಗೆ ಗಾಳಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಜೂನ್ ತಿಂಗಳಲ್ಲಿ ಮಳೆ ಕಡಿಮೆಯಾಗಿದ್ದು ಜುಲೈನಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ.
Mangalore heavy rains, Belthangady, Bantwal and bybdoor schools declared holiday. The tahsildar and block education officer (BEO) of Beltangady taluk has declared a holiday for all schools due to incessant rains.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am