ಬ್ರೇಕಿಂಗ್ ನ್ಯೂಸ್
04-07-24 10:12 pm Mangalore Correspondent ಕರಾವಳಿ
ಮಂಗಳೂರು, ಜುಲೈ.4: ಚುನಾವಣೆಯ ಪೂರ್ವದಲ್ಲಿ ತನಗೆ ತಾನೇ ಹಾಕಿಕೊಂಡಿದ್ದ 'ನವಯುಗ - ನವಪಥ' ಕಾರ್ಯಸೂಚಿಯನ್ನು ಪೂರೈಸಲು ಈಗಾಗಲೇ ಕೆಲಸ ಆರಂಭಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸ ಕ್ಯಾಪ್ಟನ್ ಬ್ರಿಜೇಶ್ ಚೌಟ ಇದೀಗ ಕ್ಯಾಪ್ಟನ್ಸ್ ಪಲ್ಟನ್ ಎಂಬ ಕಲ್ಪನೆಯೊಂದಿಗೆ 'ಇಂಟರ್ನ್ ವಿಥ್ ಕ್ಯಾಪ್ಟನ್' ಎಂಬ ನೂತನ ಕಾರ್ಯಕ್ರಮದ ಮೂಲಕ ಮತ್ತೆ ಸುದ್ದಿಗೆ ಬಂದಿದ್ದಾರೆ.

ಏನಿದು ಇಂಟರ್ನ್ ವಿಥ್ ಕ್ಯಾಪ್ಟನ್ ?
ಇಂಟರ್ನ್ ವಿಥ್ ಕ್ಯಾಪ್ಟನ್ ಸಾಮಾಜಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೊಂದಿರುವ ಯುವ ಮನಸ್ಸುಗಳಿಗೆ ನಿರ್ಮಿಸಲಾದ ಒಂದು ವೇದಿಕೆ. ಕಾರ್ಯಕ್ರಮದಲ್ಲಿ ಭಾಗಿಯಾಗಲು ಕೆಲವು ಉತ್ಸಾಹಿ ಯುವಕರನ್ನು ಜೊತೆಗೆ ಸೇರಿಸಿಕೊಳ್ಳಲು ಸಂಸದ ಚೌಟ ಮುಂದಾಗಿದ್ದು ಇದಕ್ಕಾಗಿ ಆಸಕ್ತರತ್ತ ಎದುರು ನೋಡುತ್ತಿದ್ದಾರೆ. ಅಭ್ಯರ್ಥಿಗಳು 21 ರಿಂದ 28 ವರ್ಷದ ಒಳಗಿನವರಾಗಿದ್ದು ಪದವಿ ಅಥವಾ ಉನ್ನತ ಪದವಿಯನ್ನು ಪಡೆದಿರಬೇಕು. ಸಂಸದರ ಜೊತೆ ಮೂರು ತಿಂಗಳು ಕೆಲಸ ಮಾಡುವ ಕಾಲಾವಕಾಶವಿದ್ದು ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಹಿಡಿತ ಹೊಂದಿರಬೇಕು.
ಇಂಟರ್ನ್ಶಿಪ್ಗೆ ಅರ್ಜಿ ಸಲ್ಲಿಸುವ ಮುಖಾಂತರ ಅಭಿವೃದ್ಧಿಶೀಲ ದಕ್ಷಿಣ ಕನ್ನಡ ಜಿಲ್ಲೆಯನ್ನು ನಿರ್ಮಾಣ ಮಾಡಲು ಮತ್ತು ಈ ದೃಷ್ಟಿಯಲ್ಲಿ ಕೆಲಸ ಮಾಡಲು ಬಯಸುವ ಯುವ ಮನಸ್ಸುಗಳು ಈ ಅವಕಾಶದ ಸದ್ಬಳಕೆ ಮಾಡಬೇಕು ಎಂದು ಸಂಸದರು ಕೇಳಿಕೊಂಡಿದ್ದಾರೆ.
Mangalore Intern with captian, MP Brijesh Chowta new intiative for youngsters to work with MP. Those intrested can call or mail your details to the stated number or email I'd. The main aim of this program is to develop dakshina Kannada to the next level.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am