ಬ್ರೇಕಿಂಗ್ ನ್ಯೂಸ್
04-07-24 10:12 pm Mangalore Correspondent ಕರಾವಳಿ
ಮಂಗಳೂರು, ಜುಲೈ.4: ಚುನಾವಣೆಯ ಪೂರ್ವದಲ್ಲಿ ತನಗೆ ತಾನೇ ಹಾಕಿಕೊಂಡಿದ್ದ 'ನವಯುಗ - ನವಪಥ' ಕಾರ್ಯಸೂಚಿಯನ್ನು ಪೂರೈಸಲು ಈಗಾಗಲೇ ಕೆಲಸ ಆರಂಭಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸ ಕ್ಯಾಪ್ಟನ್ ಬ್ರಿಜೇಶ್ ಚೌಟ ಇದೀಗ ಕ್ಯಾಪ್ಟನ್ಸ್ ಪಲ್ಟನ್ ಎಂಬ ಕಲ್ಪನೆಯೊಂದಿಗೆ 'ಇಂಟರ್ನ್ ವಿಥ್ ಕ್ಯಾಪ್ಟನ್' ಎಂಬ ನೂತನ ಕಾರ್ಯಕ್ರಮದ ಮೂಲಕ ಮತ್ತೆ ಸುದ್ದಿಗೆ ಬಂದಿದ್ದಾರೆ.
ಏನಿದು ಇಂಟರ್ನ್ ವಿಥ್ ಕ್ಯಾಪ್ಟನ್ ?
ಇಂಟರ್ನ್ ವಿಥ್ ಕ್ಯಾಪ್ಟನ್ ಸಾಮಾಜಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೊಂದಿರುವ ಯುವ ಮನಸ್ಸುಗಳಿಗೆ ನಿರ್ಮಿಸಲಾದ ಒಂದು ವೇದಿಕೆ. ಕಾರ್ಯಕ್ರಮದಲ್ಲಿ ಭಾಗಿಯಾಗಲು ಕೆಲವು ಉತ್ಸಾಹಿ ಯುವಕರನ್ನು ಜೊತೆಗೆ ಸೇರಿಸಿಕೊಳ್ಳಲು ಸಂಸದ ಚೌಟ ಮುಂದಾಗಿದ್ದು ಇದಕ್ಕಾಗಿ ಆಸಕ್ತರತ್ತ ಎದುರು ನೋಡುತ್ತಿದ್ದಾರೆ. ಅಭ್ಯರ್ಥಿಗಳು 21 ರಿಂದ 28 ವರ್ಷದ ಒಳಗಿನವರಾಗಿದ್ದು ಪದವಿ ಅಥವಾ ಉನ್ನತ ಪದವಿಯನ್ನು ಪಡೆದಿರಬೇಕು. ಸಂಸದರ ಜೊತೆ ಮೂರು ತಿಂಗಳು ಕೆಲಸ ಮಾಡುವ ಕಾಲಾವಕಾಶವಿದ್ದು ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಹಿಡಿತ ಹೊಂದಿರಬೇಕು.
ಇಂಟರ್ನ್ಶಿಪ್ಗೆ ಅರ್ಜಿ ಸಲ್ಲಿಸುವ ಮುಖಾಂತರ ಅಭಿವೃದ್ಧಿಶೀಲ ದಕ್ಷಿಣ ಕನ್ನಡ ಜಿಲ್ಲೆಯನ್ನು ನಿರ್ಮಾಣ ಮಾಡಲು ಮತ್ತು ಈ ದೃಷ್ಟಿಯಲ್ಲಿ ಕೆಲಸ ಮಾಡಲು ಬಯಸುವ ಯುವ ಮನಸ್ಸುಗಳು ಈ ಅವಕಾಶದ ಸದ್ಬಳಕೆ ಮಾಡಬೇಕು ಎಂದು ಸಂಸದರು ಕೇಳಿಕೊಂಡಿದ್ದಾರೆ.
Mangalore Intern with captian, MP Brijesh Chowta new intiative for youngsters to work with MP. Those intrested can call or mail your details to the stated number or email I'd. The main aim of this program is to develop dakshina Kannada to the next level.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm