ಬ್ರೇಕಿಂಗ್ ನ್ಯೂಸ್
05-07-24 10:47 am Udupi Correspondent ಕರಾವಳಿ
ಉಡುಪಿ, ಜುಲೈ 5: ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.
ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಚಾರ್ಮಾಡಿ ಹೆದ್ದಾರಿ ತಡೆಗೋಡೆಗಳಲ್ಲಿ ಬಿರುಕು ;
ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದ್ದು, ಚಾರ್ಮಾಡಿ ಹೆದ್ದಾರಿಯ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿದೆ. ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ. ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ರಸ್ತೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನವಾಗಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.
Udupi heavy rain, 45 year old dies after wall collapse, also charmadi ghat retaining wall has been crack. The wall was recently built and has been cracked so soon due to poor quality of work.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm