ಬ್ರೇಕಿಂಗ್ ನ್ಯೂಸ್
05-07-24 10:47 am Udupi Correspondent ಕರಾವಳಿ
ಉಡುಪಿ, ಜುಲೈ 5: ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.
ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಚಾರ್ಮಾಡಿ ಹೆದ್ದಾರಿ ತಡೆಗೋಡೆಗಳಲ್ಲಿ ಬಿರುಕು ;
ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದ್ದು, ಚಾರ್ಮಾಡಿ ಹೆದ್ದಾರಿಯ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿದೆ. ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ. ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ರಸ್ತೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನವಾಗಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.
Udupi heavy rain, 45 year old dies after wall collapse, also charmadi ghat retaining wall has been crack. The wall was recently built and has been cracked so soon due to poor quality of work.
21-09-24 11:17 pm
HK News Desk
ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ತನಿಖೆಗೆ ಎಸ್ಐಟಿ ರಚ...
21-09-24 10:42 pm
Nandini ghee; ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕ...
20-09-24 11:01 pm
ಗೋರಿಪಾಳ್ಯಕ್ಕೆ ಪಾಕಿಸ್ತಾನ ಎಂದ ಹೈಕೋರ್ಟ್ ನ್ಯಾಯಾಧೀ...
20-09-24 09:41 pm
ಶೃಂಗೇರಿ ಬಳಿಕ ಹೊರನಾಡು ದೇವಸ್ಥಾನದಲ್ಲು ಡ್ರೆಸ್ ಕೋಡ...
20-09-24 06:27 pm
21-09-24 08:05 pm
HK News Desk
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
22-09-24 01:16 pm
Mangalore Correspondent
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
ಕುಂಟಿಕಾನ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರಿದ್ದ...
20-09-24 10:03 pm
21-09-24 10:56 pm
Mangalore Correspondent
Bangalore Murder, crime, nepal: ನೇಪಾಳ ಯುವತಿಯ...
21-09-24 10:24 pm
Mahalaxmi Urban Cooperative bank fraud, Belag...
20-09-24 11:55 am
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm