ಬ್ರೇಕಿಂಗ್ ನ್ಯೂಸ್
05-07-24 10:47 am Udupi Correspondent ಕರಾವಳಿ
ಉಡುಪಿ, ಜುಲೈ 5: ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.
ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಚಾರ್ಮಾಡಿ ಹೆದ್ದಾರಿ ತಡೆಗೋಡೆಗಳಲ್ಲಿ ಬಿರುಕು ;
ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದ್ದು, ಚಾರ್ಮಾಡಿ ಹೆದ್ದಾರಿಯ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿದೆ. ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ. ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ರಸ್ತೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನವಾಗಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.
Udupi heavy rain, 45 year old dies after wall collapse, also charmadi ghat retaining wall has been crack. The wall was recently built and has been cracked so soon due to poor quality of work.
28-05-26 04:34 pm
HK News Staffer
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm