ಬ್ರೇಕಿಂಗ್ ನ್ಯೂಸ್
07-07-24 06:58 pm Mangalore Correspondent ಕರಾವಳಿ
ಮಂಗಳೂರು, ಜು.6: 2024- 2025ನೇ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಅನಾಹುತ ಸಂಭವಿಸದಂತೆ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಪ್ರವಾಸಿಗರಿಗೆ ಗಿರಿತಾಣಗಳಿಗೆ ಚಾರಣ ಹೋಗುವುದನ್ನು, ನದಿ ದಡಗಳಿಗೆ ಭೇಟಿ ನೀಡುವುದನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧಿಸಿದೆ.
ಮುಂಗಾರು ಮಳೆ ಚುರುಕಾಗಿರುವುದರಿಂದ ಜಿಲ್ಲೆಯಾದ್ಯಂತ ಪ್ರಾಕೃತಿಕ ವಿಕೋಪದ ಘಟನೆಗಳಾಗುತ್ತಿದ್ದು ಸಾರ್ವಜನಿಕರ ಹಿತಾಸಕ್ತಿ ಗಮನಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರ ಸುರಕ್ಷಾ ದೃಷ್ಟಿಯಿಂದ ಜಿಲ್ಲೆಯಲ್ಲಿ ಗಿರಿತಾಣ, ಶಿಖರಗಳಿಗೆ ಮಳೆಗಾಲದ ಅವಧಿಯಲ್ಲಿ ಚಾರಣ ಹೋಗುವುದನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ.
ಮಳೆಗಾಲ ಮುಗಿಯುವವರೆಗೆ ಹೋಮ್ ಸ್ಟೇ, ರೆಸಾರ್ಟ್, ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳುವ ಟ್ರೆಕ್ಕಿಂಗ್ ಸಾಹಸ ಚಟುವಟಿಕೆಗಳು ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಆದೇಶದ ಉಲ್ಲಂಘನೆ ಮಾಡಿದರೆ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ 2005 ಸೆಕ್ಷನ್ 51ಬಿ ಪ್ರಕಾರ ದಂಡ ವಿಧಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದ್ದಾರೆ.
ಸಾರ್ವಜನಿಕರು-ಪ್ರವಾಸಿಗರು ನೀರಿಗೆ ಇಳಿಯದಿರಿ
ಇದಲ್ಲದೆ, ಮಳೆಗಾಲದ ಅವಧಿಯಲ್ಲಿ ಯಾವುದೇ ಅವಘಡಗಳಿಗೆ ಆಸ್ಪದವಿರದಂತೆ ಮುನ್ನಚ್ಚರಿಕೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇರುವ ಜಲಪಾತ, ಝರಿ, ನದಿ, ಸಮುದ್ರ, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ನೀರಿನಲ್ಲಿ ಇಳಿಯುವುದು, ಈಜುವುದು, ಸಾಹಸ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂಧಿಸಿ ಮುಂದಿನ ಆದೇಶದ ವರೆಗೆ ಜಿಲ್ಲಾಧಿಕಾರಿ ಅದೇಶಿಸಿದ್ದಾರೆ.
Mangalore trekking, entry to water falls and mountain area restricted. The Dakshina Kannada district administration has issued a ban on trekking to peaks in the district until the end of the monsoon season. This order, issued under the Disaster Management Act by Deputy Commissioner and District Magistrate M.P. Mullai Muhilan, cites the risks of landslips, mudslides, and lightning due to heavy rains.
04-10-24 09:18 pm
HK News Desk
ಬೆಂಗಳೂರು ; 3 ಪ್ರತಿಷ್ಠಿತ ಕಾಲೇಜುಗಳಿಗೆ ಹುಸಿ ಬಾಂ...
04-10-24 08:25 pm
Dinesh Gundu Rao, Savarkar: ಸಾವರ್ಕರ್ ಮಾಂಸಾಹಾರ...
04-10-24 12:38 pm
Vijay Tata, HD Kumaraswamy, Ramesh Gowda: ಚನ್...
04-10-24 12:02 pm
Lawyer Jagadish, Big Boss Kannada: ಬಿಗ್ ಬಾಸ್...
03-10-24 08:37 pm
05-10-24 06:40 pm
HK News Desk
Tirupati laddu row, CBI: ತಿರುಪತಿ ಲಡ್ಡಿನಲ್ಲಿ ಕ...
04-10-24 07:10 pm
Isha foundation raid, Court: ಇಶಾ ಫೌಂಡೇಶನ್ ಆಶ್...
02-10-24 02:10 pm
Israel-Iran war: ಇಸ್ರೇಲ್ ಮೇಲೆ ಮುಗಿಬಿದ್ದ ಇರಾನ್...
02-10-24 11:43 am
Fire in Thailand: ಥಾಯ್ಲೆಂಡ್ ; ಸ್ಕೂಲ್ ಬಸ್ ಟಯರ...
01-10-24 07:36 pm
05-10-24 10:54 pm
Mangalore Correspondent
Mangalore crime, Arun Ullal: ಬೇರೆಯವರ ಹಾಲ್ ಗಳಲ...
05-10-24 10:06 pm
Mangalore Pradeep Acharya, powerlifting: ಕಾಮನ...
05-10-24 07:11 pm
Mangalore News, Israel Travels Bus: ಇಸ್ರೇಲ್ ಟ...
05-10-24 04:42 pm
Nalin Kateel, Mangalore: ನಮ್ಮನ್ನು 40 ಪರ್ಸೆಂಟ್...
05-10-24 03:54 pm
05-10-24 08:26 pm
Mangalore Correspondent
ಬೆಂಗಳೂರು ಏರ್ಪೋರ್ಟಲ್ಲಿ ಸಿಕ್ಕಿಬಿದ್ದಿದ್ದೇನೆ, ದೊಡ...
03-10-24 10:49 pm
BMTC Conductor Stabbed, Bangalore crime; ಫುಟ್...
02-10-24 05:44 pm
CCB Mangalore Police, Drugs: ತಲಪಾಡಿ ಗಡಿಭಾಗದಲ್...
02-10-24 04:45 pm
Vardhman Group, Digital Arrest, Fraud; ವರ್ಧಮಾ...
02-10-24 04:03 pm