ಬ್ರೇಕಿಂಗ್ ನ್ಯೂಸ್
08-07-24 07:51 pm Udupi Correspondent ಕರಾವಳಿ
Photo credits : Udayavani Kannada
ಉಡುಪಿ, ಜುಲೈ 8: ಉಡುಪಿ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಕನ್ನರ್ಪಾಡಿಯಲ್ಲಿ ಕಾರೊಂದು ನೀರು ತುಂಬಿದ್ದ ರಸ್ತೆ ದಾಟುತ್ತಿದ್ದಾಗ ಕೊಚ್ಚಿ ಹೋಗಿದ್ದು ಅದರಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕನ್ನರ್ಪಾಡಿಯಲ್ಲಿ ಮಳೆ ನೀರು ಸಾಗುವ ತೋಡಿನ ಬಳಿಯಿಂದ ಕಾರನ್ನು ದಾಟಿಸಲು ಯತ್ನಿಸಿದ್ದರು. ಈ ವೇಳೆ, ಕಾರು ಏಕಾಏಕಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದು ಮೂವರು ಪ್ರಯಾಣಿಕರು ಕಾರಿನ ಬಾಗಿಲು ಒಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಅಗ್ನಿಶಾಮಕದಳ ಸಿಬಂದಿ ಕೊಚ್ಚಿ ಹೋದ ಕಾರನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ನಗರ ಸುತ್ತಮುತ್ತಲಿನ ಗುಂಡಿಬೈಲು, ಕಲ್ಸಂಕ, ಮಠದಬೆಟ್ಟು ಭಾಗದಲ್ಲಿ ನೆರೆ ನೀರು ಆವರಿಸಿದ್ದು ಜಲಾವೃತವಾಗಿದೆ. ಅಗ್ನಿಶಾಮಕ ದಳ ನಿರಂತರ ಕಾರ್ಯಚರಣೆ ನಡೆಸುತ್ತಿದ್ದು ಕೃತಕ ನೆರೆಯಲ್ಲಿ ಸಿಲುಕಿದ್ದ ಹಲವರನ್ನು ರಕ್ಷಣೆ ಮಾಡಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದು ಸಾರ್ವಜನಿಕರು ಎಚ್ಚರ ವಹಿಸಲು ಜಿಲ್ಲಾಡಳಿತ ಸಲಹೆ ನೀಡಿದೆ. ಹವಾಮಾನ ಇಲಾಖೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 9ರ ಮಂಗಳವಾರವೂ ರೆಡ್ ಅಲರ್ಟ್ ಘೋಷಣೆ ಮಾಡಿದೆ.
Three persons escaped unhurt after a car in which they were travelling was washed away while crossing a waterlogged road at Kannarpadi in Udupi district.They tried to cross the car from near a storm water stream in Kannarpadi. The car was washed away by the water and three passengers escaped unhurt by breaking open the door of the car.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm