ಬ್ರೇಕಿಂಗ್ ನ್ಯೂಸ್
08-07-24 07:51 pm Udupi Correspondent ಕರಾವಳಿ
Photo credits : Udayavani Kannada
ಉಡುಪಿ, ಜುಲೈ 8: ಉಡುಪಿ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಕನ್ನರ್ಪಾಡಿಯಲ್ಲಿ ಕಾರೊಂದು ನೀರು ತುಂಬಿದ್ದ ರಸ್ತೆ ದಾಟುತ್ತಿದ್ದಾಗ ಕೊಚ್ಚಿ ಹೋಗಿದ್ದು ಅದರಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕನ್ನರ್ಪಾಡಿಯಲ್ಲಿ ಮಳೆ ನೀರು ಸಾಗುವ ತೋಡಿನ ಬಳಿಯಿಂದ ಕಾರನ್ನು ದಾಟಿಸಲು ಯತ್ನಿಸಿದ್ದರು. ಈ ವೇಳೆ, ಕಾರು ಏಕಾಏಕಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದು ಮೂವರು ಪ್ರಯಾಣಿಕರು ಕಾರಿನ ಬಾಗಿಲು ಒಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಗ್ನಿಶಾಮಕದಳ ಸಿಬಂದಿ ಕೊಚ್ಚಿ ಹೋದ ಕಾರನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ನಗರ ಸುತ್ತಮುತ್ತಲಿನ ಗುಂಡಿಬೈಲು, ಕಲ್ಸಂಕ, ಮಠದಬೆಟ್ಟು ಭಾಗದಲ್ಲಿ ನೆರೆ ನೀರು ಆವರಿಸಿದ್ದು ಜಲಾವೃತವಾಗಿದೆ. ಅಗ್ನಿಶಾಮಕ ದಳ ನಿರಂತರ ಕಾರ್ಯಚರಣೆ ನಡೆಸುತ್ತಿದ್ದು ಕೃತಕ ನೆರೆಯಲ್ಲಿ ಸಿಲುಕಿದ್ದ ಹಲವರನ್ನು ರಕ್ಷಣೆ ಮಾಡಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದು ಸಾರ್ವಜನಿಕರು ಎಚ್ಚರ ವಹಿಸಲು ಜಿಲ್ಲಾಡಳಿತ ಸಲಹೆ ನೀಡಿದೆ. ಹವಾಮಾನ ಇಲಾಖೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 9ರ ಮಂಗಳವಾರವೂ ರೆಡ್ ಅಲರ್ಟ್ ಘೋಷಣೆ ಮಾಡಿದೆ.
Three persons escaped unhurt after a car in which they were travelling was washed away while crossing a waterlogged road at Kannarpadi in Udupi district.They tried to cross the car from near a storm water stream in Kannarpadi. The car was washed away by the water and three passengers escaped unhurt by breaking open the door of the car.
24-06-25 01:53 pm
Bangalore Correspondent
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm