ಬ್ರೇಕಿಂಗ್ ನ್ಯೂಸ್
07-12-20 11:51 am Mangalore Correspondent ಕರಾವಳಿ
ಮಂಗಳೂರು, ಡಿಸೆಂಬರ್ 7: ಬಡತನ ಅಥವಾ ಇನ್ನಿತರ ಯಾವುದೇ ಅಡೆತಡೆಗಳು ಸಾಧನೆಗೆ ಅಡ್ಡಿಯಾಗದೆಂಬುದಕ್ಕೆ ದೇಶದ ಸಂವಿಂಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರೇ ಸ್ಪೂರ್ತಿಯಾಗಿದ್ದಾರೆ ಎಂದು ಲೇಖಕ,ಪ್ರಾದ್ಯಾಪಕರೂ ಆಗಿರುವ ಡಾ.ಯೋಗೀಶ್ ಕೈರೋಡಿ ಹೇಳಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ, ಸಿದ್ದಕಟ್ಟೆ ನಗರದ ವತಿಯಿಂದ ಅಂಬೇಡ್ಕರ್ ಪುಣ್ಯಸ್ಮರಣೆ ಅಂಗವಾಗಿ ಸಿದ್ಧಕಟ್ಟೆಯ ಖಾಸಗಿ ಸಂಕೀರ್ಣದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ದಿನವನ್ನುದ್ದೇಶೀಸಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.ಬಡತನ ಹಾಗೂ ಇತರೆ ಅಡೆತಡೆಗಳು ನಮ್ಮ ಸಾಧನೆಗೆ ಅಡ್ಡಿಯಾಗಬಾರದು. ನಾವು ಅದನ್ನೆಲ್ಲ ಮೆಟ್ಟಿ ಹೇಗೆ ಸಾಧನೆಯ ಶಿಖರವನ್ನೇರಬೇಕು ಎಂಬುದನ್ನು ಡಾ. ಬಿ .ಆರ್ ಅಂಬೇಡ್ಕರ್ ರವರನ್ನು ನೋಡಿ ಕಲಿಯಬೇಕಾಗಿದೆ..ಬಾಲ್ಯದಲ್ಲಿ ಅತ್ಯಂತ ಶೋಷಣೆಗೊಳಗಾದ ವ್ಯಕ್ತಿ ಮುಂದೆ ಸ್ವಾತಂತ್ರ್ಯ ಭಾರತದ ಕಾನೂನು ಸಚಿವರಾದದ್ದು ನಮಗೆಲ್ಲಾ ಸ್ಪೂರ್ತಿದಾಯಕ ಎಂದರು.


ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ ನ ಮಂಗಳೂರು ಜಿಲ್ಲಾ ಸಂಚಾಲಕರಾದ ಹರ್ಷಿತ್ ಕೊಯಿಲ, ತಾಲೂಕು ಸಂಚಾಲಕರಾದ ದಿನೇಶ್ ಕೊಯಿಲ, ನಗರ ಕಾರ್ಯದರ್ಶಿ ಗುರುಪ್ರಸಾದ್,ನಗರ ಸಹಕಾರ್ಯದರ್ಶಿ ಶಿವಕುಮಾರ್, ಕಾರ್ಯಕರ್ತರಾದ ಕಿರಣ್,ಪ್ರಜ್ವಲ್, ನಿಶಾ,ಜಯಲಕ್ಷ್ಮಿ,ವಿಕ್ಷೀತಾ,ಅನುಶಾ,ಅಶ್ವಿತಾ,ಕೋಮಲಾಕ್ಷಿ,ಸುಕನ್ಯಾ,ಅಶ್ವಿನಿ,ಸೂರಜ್,ಉಜ್ವಲ್,ಸುಶಾಂತ್,ದೀಪಕ್,ಪ್ರದೀಪ್,ಅಪೂರ್ವ,ಹರ್ಷಿತಾ,ದೀಕ್ಷಿತ್,ಸುದರ್ಶನ್ ಉಪಸ್ಥಿತರಿದ್ದರು.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 02:34 pm
HK News Staffer
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm