ಬ್ರೇಕಿಂಗ್ ನ್ಯೂಸ್
07-12-20 11:51 am Mangalore Correspondent ಕರಾವಳಿ
ಮಂಗಳೂರು, ಡಿಸೆಂಬರ್ 7: ಬಡತನ ಅಥವಾ ಇನ್ನಿತರ ಯಾವುದೇ ಅಡೆತಡೆಗಳು ಸಾಧನೆಗೆ ಅಡ್ಡಿಯಾಗದೆಂಬುದಕ್ಕೆ ದೇಶದ ಸಂವಿಂಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರೇ ಸ್ಪೂರ್ತಿಯಾಗಿದ್ದಾರೆ ಎಂದು ಲೇಖಕ,ಪ್ರಾದ್ಯಾಪಕರೂ ಆಗಿರುವ ಡಾ.ಯೋಗೀಶ್ ಕೈರೋಡಿ ಹೇಳಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ, ಸಿದ್ದಕಟ್ಟೆ ನಗರದ ವತಿಯಿಂದ ಅಂಬೇಡ್ಕರ್ ಪುಣ್ಯಸ್ಮರಣೆ ಅಂಗವಾಗಿ ಸಿದ್ಧಕಟ್ಟೆಯ ಖಾಸಗಿ ಸಂಕೀರ್ಣದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ದಿನವನ್ನುದ್ದೇಶೀಸಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.ಬಡತನ ಹಾಗೂ ಇತರೆ ಅಡೆತಡೆಗಳು ನಮ್ಮ ಸಾಧನೆಗೆ ಅಡ್ಡಿಯಾಗಬಾರದು. ನಾವು ಅದನ್ನೆಲ್ಲ ಮೆಟ್ಟಿ ಹೇಗೆ ಸಾಧನೆಯ ಶಿಖರವನ್ನೇರಬೇಕು ಎಂಬುದನ್ನು ಡಾ. ಬಿ .ಆರ್ ಅಂಬೇಡ್ಕರ್ ರವರನ್ನು ನೋಡಿ ಕಲಿಯಬೇಕಾಗಿದೆ..ಬಾಲ್ಯದಲ್ಲಿ ಅತ್ಯಂತ ಶೋಷಣೆಗೊಳಗಾದ ವ್ಯಕ್ತಿ ಮುಂದೆ ಸ್ವಾತಂತ್ರ್ಯ ಭಾರತದ ಕಾನೂನು ಸಚಿವರಾದದ್ದು ನಮಗೆಲ್ಲಾ ಸ್ಪೂರ್ತಿದಾಯಕ ಎಂದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ ನ ಮಂಗಳೂರು ಜಿಲ್ಲಾ ಸಂಚಾಲಕರಾದ ಹರ್ಷಿತ್ ಕೊಯಿಲ, ತಾಲೂಕು ಸಂಚಾಲಕರಾದ ದಿನೇಶ್ ಕೊಯಿಲ, ನಗರ ಕಾರ್ಯದರ್ಶಿ ಗುರುಪ್ರಸಾದ್,ನಗರ ಸಹಕಾರ್ಯದರ್ಶಿ ಶಿವಕುಮಾರ್, ಕಾರ್ಯಕರ್ತರಾದ ಕಿರಣ್,ಪ್ರಜ್ವಲ್, ನಿಶಾ,ಜಯಲಕ್ಷ್ಮಿ,ವಿಕ್ಷೀತಾ,ಅನುಶಾ,ಅಶ್ವಿತಾ,ಕೋಮಲಾಕ್ಷಿ,ಸುಕನ್ಯಾ,ಅಶ್ವಿನಿ,ಸೂರಜ್,ಉಜ್ವಲ್,ಸುಶಾಂತ್,ದೀಪಕ್,ಪ್ರದೀಪ್,ಅಪೂರ್ವ,ಹರ್ಷಿತಾ,ದೀಕ್ಷಿತ್,ಸುದರ್ಶನ್ ಉಪಸ್ಥಿತರಿದ್ದರು.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm