ಬ್ರೇಕಿಂಗ್ ನ್ಯೂಸ್
07-12-20 11:51 am Mangalore Correspondent ಕರಾವಳಿ
ಮಂಗಳೂರು, ಡಿಸೆಂಬರ್ 7: ಬಡತನ ಅಥವಾ ಇನ್ನಿತರ ಯಾವುದೇ ಅಡೆತಡೆಗಳು ಸಾಧನೆಗೆ ಅಡ್ಡಿಯಾಗದೆಂಬುದಕ್ಕೆ ದೇಶದ ಸಂವಿಂಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರೇ ಸ್ಪೂರ್ತಿಯಾಗಿದ್ದಾರೆ ಎಂದು ಲೇಖಕ,ಪ್ರಾದ್ಯಾಪಕರೂ ಆಗಿರುವ ಡಾ.ಯೋಗೀಶ್ ಕೈರೋಡಿ ಹೇಳಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ, ಸಿದ್ದಕಟ್ಟೆ ನಗರದ ವತಿಯಿಂದ ಅಂಬೇಡ್ಕರ್ ಪುಣ್ಯಸ್ಮರಣೆ ಅಂಗವಾಗಿ ಸಿದ್ಧಕಟ್ಟೆಯ ಖಾಸಗಿ ಸಂಕೀರ್ಣದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ದಿನವನ್ನುದ್ದೇಶೀಸಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.ಬಡತನ ಹಾಗೂ ಇತರೆ ಅಡೆತಡೆಗಳು ನಮ್ಮ ಸಾಧನೆಗೆ ಅಡ್ಡಿಯಾಗಬಾರದು. ನಾವು ಅದನ್ನೆಲ್ಲ ಮೆಟ್ಟಿ ಹೇಗೆ ಸಾಧನೆಯ ಶಿಖರವನ್ನೇರಬೇಕು ಎಂಬುದನ್ನು ಡಾ. ಬಿ .ಆರ್ ಅಂಬೇಡ್ಕರ್ ರವರನ್ನು ನೋಡಿ ಕಲಿಯಬೇಕಾಗಿದೆ..ಬಾಲ್ಯದಲ್ಲಿ ಅತ್ಯಂತ ಶೋಷಣೆಗೊಳಗಾದ ವ್ಯಕ್ತಿ ಮುಂದೆ ಸ್ವಾತಂತ್ರ್ಯ ಭಾರತದ ಕಾನೂನು ಸಚಿವರಾದದ್ದು ನಮಗೆಲ್ಲಾ ಸ್ಪೂರ್ತಿದಾಯಕ ಎಂದರು.


ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ ನ ಮಂಗಳೂರು ಜಿಲ್ಲಾ ಸಂಚಾಲಕರಾದ ಹರ್ಷಿತ್ ಕೊಯಿಲ, ತಾಲೂಕು ಸಂಚಾಲಕರಾದ ದಿನೇಶ್ ಕೊಯಿಲ, ನಗರ ಕಾರ್ಯದರ್ಶಿ ಗುರುಪ್ರಸಾದ್,ನಗರ ಸಹಕಾರ್ಯದರ್ಶಿ ಶಿವಕುಮಾರ್, ಕಾರ್ಯಕರ್ತರಾದ ಕಿರಣ್,ಪ್ರಜ್ವಲ್, ನಿಶಾ,ಜಯಲಕ್ಷ್ಮಿ,ವಿಕ್ಷೀತಾ,ಅನುಶಾ,ಅಶ್ವಿತಾ,ಕೋಮಲಾಕ್ಷಿ,ಸುಕನ್ಯಾ,ಅಶ್ವಿನಿ,ಸೂರಜ್,ಉಜ್ವಲ್,ಸುಶಾಂತ್,ದೀಪಕ್,ಪ್ರದೀಪ್,ಅಪೂರ್ವ,ಹರ್ಷಿತಾ,ದೀಕ್ಷಿತ್,ಸುದರ್ಶನ್ ಉಪಸ್ಥಿತರಿದ್ದರು.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm