ಬ್ರೇಕಿಂಗ್ ನ್ಯೂಸ್
07-12-20 11:51 am Mangalore Correspondent ಕರಾವಳಿ
ಮಂಗಳೂರು, ಡಿಸೆಂಬರ್ 7: ಬಡತನ ಅಥವಾ ಇನ್ನಿತರ ಯಾವುದೇ ಅಡೆತಡೆಗಳು ಸಾಧನೆಗೆ ಅಡ್ಡಿಯಾಗದೆಂಬುದಕ್ಕೆ ದೇಶದ ಸಂವಿಂಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರೇ ಸ್ಪೂರ್ತಿಯಾಗಿದ್ದಾರೆ ಎಂದು ಲೇಖಕ,ಪ್ರಾದ್ಯಾಪಕರೂ ಆಗಿರುವ ಡಾ.ಯೋಗೀಶ್ ಕೈರೋಡಿ ಹೇಳಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ, ಸಿದ್ದಕಟ್ಟೆ ನಗರದ ವತಿಯಿಂದ ಅಂಬೇಡ್ಕರ್ ಪುಣ್ಯಸ್ಮರಣೆ ಅಂಗವಾಗಿ ಸಿದ್ಧಕಟ್ಟೆಯ ಖಾಸಗಿ ಸಂಕೀರ್ಣದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ದಿನವನ್ನುದ್ದೇಶೀಸಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.ಬಡತನ ಹಾಗೂ ಇತರೆ ಅಡೆತಡೆಗಳು ನಮ್ಮ ಸಾಧನೆಗೆ ಅಡ್ಡಿಯಾಗಬಾರದು. ನಾವು ಅದನ್ನೆಲ್ಲ ಮೆಟ್ಟಿ ಹೇಗೆ ಸಾಧನೆಯ ಶಿಖರವನ್ನೇರಬೇಕು ಎಂಬುದನ್ನು ಡಾ. ಬಿ .ಆರ್ ಅಂಬೇಡ್ಕರ್ ರವರನ್ನು ನೋಡಿ ಕಲಿಯಬೇಕಾಗಿದೆ..ಬಾಲ್ಯದಲ್ಲಿ ಅತ್ಯಂತ ಶೋಷಣೆಗೊಳಗಾದ ವ್ಯಕ್ತಿ ಮುಂದೆ ಸ್ವಾತಂತ್ರ್ಯ ಭಾರತದ ಕಾನೂನು ಸಚಿವರಾದದ್ದು ನಮಗೆಲ್ಲಾ ಸ್ಪೂರ್ತಿದಾಯಕ ಎಂದರು.


ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ ನ ಮಂಗಳೂರು ಜಿಲ್ಲಾ ಸಂಚಾಲಕರಾದ ಹರ್ಷಿತ್ ಕೊಯಿಲ, ತಾಲೂಕು ಸಂಚಾಲಕರಾದ ದಿನೇಶ್ ಕೊಯಿಲ, ನಗರ ಕಾರ್ಯದರ್ಶಿ ಗುರುಪ್ರಸಾದ್,ನಗರ ಸಹಕಾರ್ಯದರ್ಶಿ ಶಿವಕುಮಾರ್, ಕಾರ್ಯಕರ್ತರಾದ ಕಿರಣ್,ಪ್ರಜ್ವಲ್, ನಿಶಾ,ಜಯಲಕ್ಷ್ಮಿ,ವಿಕ್ಷೀತಾ,ಅನುಶಾ,ಅಶ್ವಿತಾ,ಕೋಮಲಾಕ್ಷಿ,ಸುಕನ್ಯಾ,ಅಶ್ವಿನಿ,ಸೂರಜ್,ಉಜ್ವಲ್,ಸುಶಾಂತ್,ದೀಪಕ್,ಪ್ರದೀಪ್,ಅಪೂರ್ವ,ಹರ್ಷಿತಾ,ದೀಕ್ಷಿತ್,ಸುದರ್ಶನ್ ಉಪಸ್ಥಿತರಿದ್ದರು.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm