ಬ್ರೇಕಿಂಗ್ ನ್ಯೂಸ್
11-07-24 11:53 am Mangalore Correspondent ಕರಾವಳಿ
ಮಂಗಳೂರು, ಜುಲೈ.11: ರಾಹುಲ್ ಗಾಂಧಿ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿರುವ ಶಾಸಕ ಡಾ.ಭರತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಕಾವೂರು ಠಾಣೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದು ಈಗ ಮೂರು ದಿನದ ಒಳಗೆ ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಕಾವೂರು ಠಾಣೆ ಇನ್ಸ್ ಪೆಕ್ಟರ್ ರಾಘವೇಂದ್ರ ಬೈಂದೂರು ನೋಟೀಸ್ ಜಾರಿ ಮಾಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಕಾಂಗ್ರೆಸ್ ಮುಖಂಡ ಅನಿಲ್ ಕುಮಾರ್ ದೂರಿನ ಮೇಲೆ ಎಫ್.ಐ.ಆರ್ ದಾಖಲಾಗಿತ್ತು. BNS 351(3), 353 ಸೆಕ್ಷನ್ ಅಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದ್ದಾಗ, ಭಾಷಣ ಮಾಡಿದ್ದ ಭರತ್ ಶೆಟ್ಟಿ ರಾಹುಲ್ ಗಾಂಧಿ ಬಗ್ಗೆ ಏಕವಚನ ಬಳಸಿದ್ದಲ್ಲದೆ, ಆತನ ಮಾತು ಕೇಳಿದ್ರೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸ್ತಿದೆ ಎಂದಿದ್ದರು. ಭರತ್ ಶೆಟ್ಟಿ ವಿರುದ್ಧ ಕಾಂಗ್ರೆಸ್ ನಾಯಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
Controversial remarks on Rahul Gandhi, Mangalore MLA Bharath Sheety gets notice from police, called to police station after a complaint received by a congress member at kavoor police station.
15-10-25 10:59 pm
Bangalore Correspondent
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm