ಬ್ರೇಕಿಂಗ್ ನ್ಯೂಸ್
12-07-24 10:49 pm Mangalore Correspondent ಕರಾವಳಿ
ಮಂಗಳೂರು, ಜುಲೈ.12: ದಕ್ಷಿಣ ಕನ್ನಡ ಜಿಲ್ಲೆಯ ರೈಲು ಯೋಜನೆಗಳ ಅಭಿವೃದ್ಧಿ ದೃಷ್ಟಿಯಿಂದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮನವಿ ಮೇರೆಗೆ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ಜುಲೈ 17 ರಂದು ಮಂಗಳೂರಿಗೆ ಆಗಮಿಸಿ ರೈಲ್ವೇ ಅಧಿಕಾರಿಗಳ ಜೊತೆಗೆ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ.
ಬೆಳಿಗ್ಗೆ 9ರಿಂದ 9.45ರ ನಡುವೆ ಮಂಗಳೂರು ಸೆಂಟ್ರಲ್ ರೇಲ್ವೆ ನಿಲ್ದಾಣದ ವೀಕ್ಷಣೆ, 10ರಿಂದ 10.45 ರ ವರೆಗೆ ಮಂಗಳೂರು ಜಂಕ್ಷನ್ ರೇಲ್ವೆ ನಿಲ್ದಾಣದ ವೀಕ್ಷಣೆ ಹಾಗೂ 11 ರಿಂದ ಮಧ್ಯಾಹ್ನ 2ರ ವರೆಗೆ ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಮಂಗಳೂರು ವ್ಯಾಪ್ತಿಯ ರೇಲ್ವೆ ವಿವಿಧ ಬೇಡಿಕೆಗಳು, ಸಮಸ್ಯೆಗಳು ಹಾಗೂ ಅಭಿವೃದ್ಧಿಯ ವಿಚಾರಗಳ ಕುರಿತು ಸಭೆ ನಡೆಸಲಿದ್ದಾರೆ.
ವಿಶೇಷವಾಗಿ ಕೊಂಕಣ ಭಾಗದಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಬಹುಕಾಲದ ಬೇಡಿಕೆಯಾದ ಕೊಂಕಣ ರೈಲ್ವೇ ಮತ್ತು ಭಾರತೀಯ ರೈಲ್ವೇ ವಿಲೀನ, ಈ ವಿಲೀನದಿಂದ ರೈಲ್ವೇ ಮೂಲ ಸೌಕರ್ಯಗಳ ಸುಧಾರಣೆ ಮತ್ತು ಪ್ರಯಾಣಿಕರ ಅನುಕೂಲ ಸುಗಮವಾಗಲಿದೆ.
ಮಂಗಳೂರು- ಬೆಂಗಳೂರು ರೈಲ್ವೇ ಮಾರ್ಗದ ಉನ್ನತೀಕರಣ
ಶಿರಾಡಿ ಘಾಟ್ ಭಾಗದ ಕಾರ್ಯ ಯೋಜನಾ ಅಧ್ಯಯನ ಮತ್ತು ಸುಬ್ರಹ್ಮಣ್ಯ- ಸಕಲೇಶಪುರ ಘಾಟ್ ಭಾಗದ ಸಾಮರ್ಥ್ಯ ವೃದ್ಧಿಯ ಪ್ರಸ್ತಾಪಗಳ ಕುರಿತು ಕರಾವಳಿ ಭಾಗದ ಶಾಸಕರು, ಜನಪ್ರತಿನಿಧಿಗಳು, ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳ ಉಪಸ್ಥಿತಿಯಲ್ಲಿ ಚರ್ಚೆ ನಡೆಯಲಿದೆ.
ಸಭೆಯು ದಕ್ಷಿಣ ಕನ್ನಡದ ರೈಲ್ವೇ ಪ್ರಯಾಣಿಕರು ಮತ್ತು ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿ, ಅವುಗಳಿಗೆ ಪರಿಹಾರ ಕೊಂಡುಕೊಳ್ಳುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.
Union Minister of State for Railways V. Somanna will hold a meeting in Mangaluru on July 17 to discuss and address railway issues pertaining to Mangaluru region, according to Dakshina Kannada Member of Parliament Captain Brijesh Chowta.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm