ಬ್ರೇಕಿಂಗ್ ನ್ಯೂಸ್
14-07-24 10:06 pm Mangalore Correspondent ಕರಾವಳಿ
ಮಂಗಳೂರು, ಜುಲೈ 14: ಸುರತ್ಕಲ್ ಬಳಿಯ ಎಸ್ಇಝೆಡ್ ವ್ಯಾಪ್ತಿಯಲ್ಲಿ ಮೀನು ಆಹಾರ ಉತ್ಪನ್ನ ಘಟಕದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಕೋಟ್ಯಾಂತರ ರೂ.ಗಳ ನಷ್ಟ ಉಂಟಾಗಿದೆ.
ಜೋಕಟ್ಟೆ ಬಳಿಯ ಅಥೆಂಟಿಕ್ ಓಷನ್ ಟ್ರೆಷರ್ ಎಂಬ ಮೀನು ಉತ್ಪನ್ನ ಘಟಕದಲ್ಲಿ ಭಾನುವಾರ ಸಂಜೆ ಬೆಂಕಿ ದುರಂತ ಸಂಭವಿಸಿದೆ. ಸುಮಾರು 10 ಕೋಟಿ ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗೆ ತುತ್ತಾಗಿದೆ ಎನ್ನಲಾಗಿದೆ. ಕಂಪೆನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದರಿಂದ ಭಾನುವಾರ ರಜೆ ಕೊಡಲಾಗಿತ್ತು. ಹೀಗಾಗಿ ನೌಕರರು ಯಾರೂ ಇರಲಿಲ್ಲ ಎನ್ನಲಾಗಿದೆ. ಹಾಗಾಗಿ ಪ್ರಾಣ ಹಾನಿ ಸಂಭವಿಸಿಲ್ಲ.
ಅಥೆಂಟಿಕ್ ಓಷನ್ ಟ್ರೆಷರ್ ಕಂಪೆನಿಯು ಮೀನುಗಳನ್ನು ಸ್ವಚ್ಛಗೊಳಿಸಿ ಮಾಂಸದ ರೂಪಕ್ಕೆ ತಂದು ಅದನ್ನು 10 ಕೆ.ಜಿ. ಪ್ಯಾಕೆಟ್ ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪೆನಿಯಾಗಿದೆ. ಕಂಪೆನಿಯ ಕೋಲ್ಡ್ ಸ್ಟೋರ್ ಸೆಕ್ಷನ್ ಮತ್ತು ಕಟ್ಟಿಂಗ್ ಸೆಕ್ಷನ್ ಗಳಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಸೆಕ್ಷನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಸುಮಾರು 10 ಕೋಟಿ ರೂ. ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ. ಬಳಿಕ ಎಂಆರ್ ಪಿಎಲ್, ಗೇಲ್ ಇಂಡಿಯಾ ಕಂಪೆನಿಗಳ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ. ಹೊರ ಭಾಗದಲ್ಲಿ ಮಳೆಯ ನಡುವೆಯೂ ಬಾನೆತ್ತರಕ್ಕೆ ಹಾರುತ್ತಿದ್ದ ಬೆಂಕಿ ಮತ್ತು ಹೊಗೆ ಸ್ಥಳೀಯರನ್ನು ಅಚ್ಚರಿಗೆ ನೂಕಿತ್ತು.
SEZ massive fire erupts, fish factory catches fire in Mangalore. Fire personals had come in large number to off the fire
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm