ಬ್ರೇಕಿಂಗ್ ನ್ಯೂಸ್
14-07-24 10:06 pm Mangalore Correspondent ಕರಾವಳಿ
ಮಂಗಳೂರು, ಜುಲೈ 14: ಸುರತ್ಕಲ್ ಬಳಿಯ ಎಸ್ಇಝೆಡ್ ವ್ಯಾಪ್ತಿಯಲ್ಲಿ ಮೀನು ಆಹಾರ ಉತ್ಪನ್ನ ಘಟಕದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಕೋಟ್ಯಾಂತರ ರೂ.ಗಳ ನಷ್ಟ ಉಂಟಾಗಿದೆ.
ಜೋಕಟ್ಟೆ ಬಳಿಯ ಅಥೆಂಟಿಕ್ ಓಷನ್ ಟ್ರೆಷರ್ ಎಂಬ ಮೀನು ಉತ್ಪನ್ನ ಘಟಕದಲ್ಲಿ ಭಾನುವಾರ ಸಂಜೆ ಬೆಂಕಿ ದುರಂತ ಸಂಭವಿಸಿದೆ. ಸುಮಾರು 10 ಕೋಟಿ ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗೆ ತುತ್ತಾಗಿದೆ ಎನ್ನಲಾಗಿದೆ. ಕಂಪೆನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದರಿಂದ ಭಾನುವಾರ ರಜೆ ಕೊಡಲಾಗಿತ್ತು. ಹೀಗಾಗಿ ನೌಕರರು ಯಾರೂ ಇರಲಿಲ್ಲ ಎನ್ನಲಾಗಿದೆ. ಹಾಗಾಗಿ ಪ್ರಾಣ ಹಾನಿ ಸಂಭವಿಸಿಲ್ಲ.




ಅಥೆಂಟಿಕ್ ಓಷನ್ ಟ್ರೆಷರ್ ಕಂಪೆನಿಯು ಮೀನುಗಳನ್ನು ಸ್ವಚ್ಛಗೊಳಿಸಿ ಮಾಂಸದ ರೂಪಕ್ಕೆ ತಂದು ಅದನ್ನು 10 ಕೆ.ಜಿ. ಪ್ಯಾಕೆಟ್ ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪೆನಿಯಾಗಿದೆ. ಕಂಪೆನಿಯ ಕೋಲ್ಡ್ ಸ್ಟೋರ್ ಸೆಕ್ಷನ್ ಮತ್ತು ಕಟ್ಟಿಂಗ್ ಸೆಕ್ಷನ್ ಗಳಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಸೆಕ್ಷನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಸುಮಾರು 10 ಕೋಟಿ ರೂ. ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ. ಬಳಿಕ ಎಂಆರ್ ಪಿಎಲ್, ಗೇಲ್ ಇಂಡಿಯಾ ಕಂಪೆನಿಗಳ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ. ಹೊರ ಭಾಗದಲ್ಲಿ ಮಳೆಯ ನಡುವೆಯೂ ಬಾನೆತ್ತರಕ್ಕೆ ಹಾರುತ್ತಿದ್ದ ಬೆಂಕಿ ಮತ್ತು ಹೊಗೆ ಸ್ಥಳೀಯರನ್ನು ಅಚ್ಚರಿಗೆ ನೂಕಿತ್ತು.
SEZ massive fire erupts, fish factory catches fire in Mangalore. Fire personals had come in large number to off the fire
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm