ಬ್ರೇಕಿಂಗ್ ನ್ಯೂಸ್
15-07-24 11:36 am Mangalore Correspondent ಕರಾವಳಿ
ಉಳ್ಳಾಲ, ಜುಲೈ 15: ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬಸ್ಥರು ಭಾಗಿಯಾಗಿದ್ದಾರೆ.
ನಟಿ ಕತ್ರಿನಾ ಕೈಫ್, ನಟ ಸುನಿಲ್ ಶೆಟ್ಟಿ ಅವರ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಆಕೆಯ ಪತಿ ಕ್ರಿಕೆಟಿಗ ಕೆ.ಎಲ್.ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಕೈಫ್ ಪತಿ ವಿಕಿ ಕೌಶಲ್ ಹಾಗೂ ವಿ.ಎಂ. ಕಾಮತ್ ಸೇರಿದಂತೆ ಒಟ್ಟು 9 ಮಂದಿ ಆಗಮಿಸಿದ್ದರು. ಮುಂಬೈನ ಉದ್ಯಮಿಯೊಬ್ಬರು ಎರಡು ತಿಂಗಳ ಹಿಂದೆ ಹರಕೆ ಕೋಲ ಬರೆಸಿದ್ದರು. ಇಂದು ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾಗಿಯಾಗಿದ್ದರು. ಕತ್ರಿನಾ, ರೇಷ್ಮಾ ಶೆಟ್ಟಿ , ಆಧ್ಯಾ ಶೆಟ್ಟಿ ಪರಂಪರೆಯಂತೆ ಕೋಲದಿಂದ ಹೊರಗುಳಿದು ಕಟ್ಟೆಯ ಕಚೇರಿಯಲ್ಲಿ ಉಳಿದುಕೊಂಡರೆ, ರಾಹುಲ್ ಮತ್ತು ಅಹಾನ್ ಶೆಟ್ಟಿ ಕೋಲದಲ್ಲಿ ಭಾಗಿಯಾಗಿದ್ದಾರೆ.
ಭಾನುವಾರ ಸಂಜೆ 6 ಗಂಟೆ ವೇಳೆಗೆ ಕುತ್ತಾರಿಗೆ ಆಗಮಿಸಿದ್ದ ಬಾಲಿವುಡ್ ಕುಟುಂಬ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಕಟ್ಟೆಯ ಕಚೇರಿ ಪ್ರಮುಖರಲ್ಲಿ ಮನವಿ ಮಾಡಿದ್ದರು. ಅಲ್ಲದೇ ಸ್ಥಳದಲ್ಲಿ ಫೋಟೊ ತೆಗೆಯಲು ಬಿಡದೇ , ತೆಗೆದವರನ್ನು ಅಳಿಸುವಂತೆ ವಿನಂತಿಸಿದ್ದಾರೆ. ಕಟ್ಟೆಯೊಳಗೆ ಬೆಳಕಿಲ್ಲದೆ ನಡೆಯುತ್ತಿದ್ದ ಕೋಲವನ್ನು ಹೊರಗೇ ನಿಂತ ಕತ್ರಿನಾ ಸೇರಿದಂತೆ ಉಳಿದವರು ಗಾಢವಾಗಿ ಕಣ್ಣುಮುಚ್ಚಿ ಪ್ರಾರ್ಥನೆಯಲ್ಲಿ ಭಾಗಿಯಾದರು.
Katrina Kaif made a splash at Anant Ambani and Radhika Merchant's wedding celebration over the weekend, dishing out couple goals as she posed with Vicky Kaushal. The actress had a brief stay in Mumbai and quickly jetted off to an undisclosed location post the festivity.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm