ಬ್ರೇಕಿಂಗ್ ನ್ಯೂಸ್
15-07-24 11:36 am Mangalore Correspondent ಕರಾವಳಿ
ಉಳ್ಳಾಲ, ಜುಲೈ 15: ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬಸ್ಥರು ಭಾಗಿಯಾಗಿದ್ದಾರೆ.
ನಟಿ ಕತ್ರಿನಾ ಕೈಫ್, ನಟ ಸುನಿಲ್ ಶೆಟ್ಟಿ ಅವರ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಆಕೆಯ ಪತಿ ಕ್ರಿಕೆಟಿಗ ಕೆ.ಎಲ್.ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಕೈಫ್ ಪತಿ ವಿಕಿ ಕೌಶಲ್ ಹಾಗೂ ವಿ.ಎಂ. ಕಾಮತ್ ಸೇರಿದಂತೆ ಒಟ್ಟು 9 ಮಂದಿ ಆಗಮಿಸಿದ್ದರು. ಮುಂಬೈನ ಉದ್ಯಮಿಯೊಬ್ಬರು ಎರಡು ತಿಂಗಳ ಹಿಂದೆ ಹರಕೆ ಕೋಲ ಬರೆಸಿದ್ದರು. ಇಂದು ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾಗಿಯಾಗಿದ್ದರು. ಕತ್ರಿನಾ, ರೇಷ್ಮಾ ಶೆಟ್ಟಿ , ಆಧ್ಯಾ ಶೆಟ್ಟಿ ಪರಂಪರೆಯಂತೆ ಕೋಲದಿಂದ ಹೊರಗುಳಿದು ಕಟ್ಟೆಯ ಕಚೇರಿಯಲ್ಲಿ ಉಳಿದುಕೊಂಡರೆ, ರಾಹುಲ್ ಮತ್ತು ಅಹಾನ್ ಶೆಟ್ಟಿ ಕೋಲದಲ್ಲಿ ಭಾಗಿಯಾಗಿದ್ದಾರೆ.




ಭಾನುವಾರ ಸಂಜೆ 6 ಗಂಟೆ ವೇಳೆಗೆ ಕುತ್ತಾರಿಗೆ ಆಗಮಿಸಿದ್ದ ಬಾಲಿವುಡ್ ಕುಟುಂಬ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಕಟ್ಟೆಯ ಕಚೇರಿ ಪ್ರಮುಖರಲ್ಲಿ ಮನವಿ ಮಾಡಿದ್ದರು. ಅಲ್ಲದೇ ಸ್ಥಳದಲ್ಲಿ ಫೋಟೊ ತೆಗೆಯಲು ಬಿಡದೇ , ತೆಗೆದವರನ್ನು ಅಳಿಸುವಂತೆ ವಿನಂತಿಸಿದ್ದಾರೆ. ಕಟ್ಟೆಯೊಳಗೆ ಬೆಳಕಿಲ್ಲದೆ ನಡೆಯುತ್ತಿದ್ದ ಕೋಲವನ್ನು ಹೊರಗೇ ನಿಂತ ಕತ್ರಿನಾ ಸೇರಿದಂತೆ ಉಳಿದವರು ಗಾಢವಾಗಿ ಕಣ್ಣುಮುಚ್ಚಿ ಪ್ರಾರ್ಥನೆಯಲ್ಲಿ ಭಾಗಿಯಾದರು.
Katrina Kaif made a splash at Anant Ambani and Radhika Merchant's wedding celebration over the weekend, dishing out couple goals as she posed with Vicky Kaushal. The actress had a brief stay in Mumbai and quickly jetted off to an undisclosed location post the festivity.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am