ಬ್ರೇಕಿಂಗ್ ನ್ಯೂಸ್
16-07-24 02:42 pm Mangalore Correspondent ಕರಾವಳಿ
ಪುತ್ತೂರು, ಜುಲೈ.16: ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಮಾರಧಾರ ನದಿಯಲ್ಲಿ ನಿನ್ನೆ ರಾತ್ರಿ ಆನೆ ಮರಿಯೊಂದರ ಮೃತದೇಹ ತೇಲಿಬಂದಿದ್ದು ಕುತೂಹಲ ಸೃಷ್ಟಿಯಾಗಿದೆ.
ರಾತ್ರಿ ವೇಳೆ ಸ್ಥಳೀಯ ಸಿಬಂದಿ ನದಿಯಲ್ಲಿ ನೀರಿನ ಪ್ರಮಾಣ ನೋಡಲು ಸೇತುವೆ ಬಳಿ ಹೋಗಿದ್ದಾಗ ಆನೆ ಮರಿ ಕೊಚ್ಚಿ ಹೋಗುತ್ತಿರುವುದು ಕಂಡುಬಂದಿದೆ. ಸೋಮವಾರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದ್ದು ಅಲ್ಲಿನ ಶೌಚಾಲಯ ಮತ್ತಿತರ ಕಟ್ಟಡಗಳು ನೀರಿನಲ್ಲಿ ಮುಳುಗಿದ್ದವು. ಇದು ಕುಮಾರಧಾರ ನದಿ ತುಂಬಿ ಹರಿಯುತ್ತಿರುವುದಕ್ಕೆ ಸಾಕ್ಷಿಯಾಗಿತ್ತು.
ರಾತ್ರಿ ವೇಳೆ ಆಗತಾನೇ ಹೆರಿಗೆಯಾದಂತಿದ್ದ ಆನೆ ಮರಿ ನದಿಯಲ್ಲಿ ಪತ್ತೆಯಾಗಿದೆ. ಹೀಗಾಗಿ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಗೆ ಹೆಣ್ಣು ಕಾಡಾನೆ ಪ್ರಸವಕ್ಕೀಡಾಗಿ ಮರಿಯನ್ನು ಜೊತೆಗೆ ಒಯ್ಯಲಾಗದ ಸ್ಥಿತಿಯಾಗಿತ್ತೇ ಅನ್ನುವ ಪ್ರಶ್ನೆ ಎದುರಾಗಿದೆ. ಆನೆ ಮರಿಯ ದೇಹ ಬಿಳಿಯಾಗಿದ್ದು ನೀರಿನಲ್ಲಿ ತೇಲಿಕೊಂಡು ಬಂದಿದೆ. ಸತ್ತು ಒಂದೆರಡು ದಿನ ಆದಬಳಿಕವೇ ನೀರಿನಲ್ಲಿ ತೇಲುವುದರಿಂದ ತಾಯಿ ಕಾಡಾನೆ ಬಗ್ಗೆಯೂ ಆತಂಕ ಇದೆ. ಘಟ್ಟಗಳಲ್ಲಿ ಧುಮ್ಮಿಕ್ಕುವ ನದಿಗಳನ್ನು ದಾಟುವಾಗಲೋ ಏನೋ ಆನೆ ಮರಿ ನೀರುಪಾಲಾಗಿರುವ ಸಾಧ್ಯತೆಯಿದೆ.
ರಾತ್ರಿ ವೇಳೆ ಆನೆ ಮರಿಯ ಮೃತದೇಹವನ್ನು ನೀರಿನಿಂದ ಮೇಲೆತ್ತುವುದು ಸಾಧ್ಯವಾಗಿಲ್ಲ. ಹೀಗಾಗಿ ಮಂಗಳವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬಂದಿ ಆನೆ ಮರಿಗಾಗಿ ಹುಡುಕಾಟ ನಡೆಸಿದ್ದಾರೆ.
Baby elephant dies after heavy rains in Subramanya Mangalore.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm