ಬ್ರೇಕಿಂಗ್ ನ್ಯೂಸ್
17-07-24 12:35 pm Mangalore Correspondent ಕರಾವಳಿ
ಮಂಗಳೂರು, ಜುಲೈ.17: ರೈಲ್ವೇ ಅಭಿವೃದ್ಧಿ ಕುರಿತು ಪ್ರಗತಿ ಪರಿಶೀಲನೆಗಾಗಿ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಮಂಗಳೂರಿಗೆ ಆಗಮಿಸಿದ್ದಾರೆ. ಬುಧವಾರ ಬೆಳಗ್ಗೆ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಸಚಿವರು ಅಲ್ಲಿನ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದರು.
ಇದೇ ವೇಳೆ ಮಾತನಾಡಿದ ಸಚಿವ ವಿ. ಸೋಮಣ್ಣ, ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣ ಮೇಲ್ದರ್ಜೆಗೇರಿಸಲು ಎರಡು ತಿಂಗಳಲ್ಲಿ ರೂಪುರೇಷೆ ತಯಾರಿಸಲಾಗುವುದು ಎಂದು ತಿಳಿಸಿದರು.








ಕಳೆದ ಸುಮಾರು 40 ವರ್ಷಗಳಿಂದ ಮಂಗಳೂರಿನಲ್ಲಿ ರೈಲ್ವೇ ಆಭಿವೃದ್ಧಿ ಕೆಲಸಗಳು ನೆನೆಗುದಿಗೆ ಬಿದ್ದಿದ್ದು, ಇದಕ್ಕೆ ಕಾಯಕಲ್ಪ ನೀಡಲಾಗುವುದು. ಮಂಗಳೂರು , ಕಾರವಾರ ಭಾಗದಲ್ಲಿ ರೈಲ್ವೇ ಅಭಿವೃದ್ಧಿ ಕಾರ್ಯಗಳು ನಿರೀಕ್ಷಿತ ರೀತಿ ಆಗಿಲ್ಲ. ಈ ನಿಟ್ಟಿನಲ್ಲಿ ಎರಡು ತಿಂಗಳೊಳಗೆ ತಜ್ಞರು, ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಒಗ್ಗೂಡಿಸಿಕೊಂಡು ನೀಲನಕ್ಷೆ ತಯಾರಿಸಲಾಗುವುದು ಎಂದರು.
ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಸಚಿವರಿಗೆ ಮಂಗಳೂರು ರೈಲ್ವೇ ಆಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಮೇಯರ್ ಸುಧೀರ್ ಶೆಟ್ಟಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Union Minister of State in Ministry of Railways visits Mangalore Central railway station, talks about the developement of the station. Promises of development of station in 2 months.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm