ಬ್ರೇಕಿಂಗ್ ನ್ಯೂಸ್
19-07-24 02:38 pm Mangalore Correspondent ಕರಾವಳಿ
ಮಂಗಳೂರು, ಜುಲೈ.19: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯಿಂದ ಶಾಕ್ ಆಗಿದ್ದ ಸಾಕು ನಾಯಿಯನ್ನು ರಕ್ಷಿಸಲು ಹೋಗಿದ್ದ ಸಿಎ ಕಲಿಯುತ್ತಿದ್ದ ಯುವತಿಯೊಬ್ಬಳು ದಾರುಣ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ ಬಳಿಯ ಮೂಳೂರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮುಳೂರು ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ ಪುತ್ರಿ ಆಶ್ಮಿ ಶೆಟ್ಟಿ (20) ಮೃತಪಟ್ಟ ವಿದ್ಯಾರ್ಥಿನಿ. ಅಶ್ಮಿ ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಹರೀಶ್ ಶೆಟ್ಟಿ ಹೈನುಗಾರಿಕೆ ನಡೆಸುತ್ತಿದ್ದು ಎಂದಿನಂತೆ ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ದನಗಳನ್ನು ಮೇಯಿಸಲು ಮನೆಯಿಂದ ಹೊರಟಿದ್ದರು. ಈ ವೇಳೆ ಅವರೊಂದಿಗೆ ಮನೆಯ ನಾಯಿಯೂ ಹಿಂಬಾಲಿಸಿತ್ತು.
ತಂದೆಯೊಂದಿಗೆ ಹೋಗಿದ್ದ ನಾಯಿ ಬಂದಿಲ್ಲ ಎಂದು ಆಶ್ಮಿ ಗದ್ದೆ ಕಡೆಗೆ ತೆರಳಿದ್ದರು. ನಾಯಿ ನೀರು ತುಂಬಿದ್ದ ಗದ್ದೆಯಲ್ಲಿ ಬಿದ್ದು ಹೊರಳಾಡುತ್ತಿರುವುದನ್ನು ಕಂಡು ಆಶ್ಮಿ ನೀರಿಗಿಳಿದಿದ್ದಾರೆ. ನಾಯಿಗೆ ವಿದ್ಯುತ್ ಶಾಕ್ ಆಗಿರುವುದನ್ನು ತಿಳಿಯದೆ ನಾಯಿಯ ರಕ್ಷಣೆಗೆ ಧಾವಿಸಿದ್ದ ಆಶ್ಮಿ ಗದ್ದೆಗೆ ಕಾಲಿಡುತ್ತಲೇ ವಿದ್ಯುತ್ ಶಾಕ್ ಗೆ ಒಳಗಾಗಿದ್ದಾರೆ. ವಿದ್ಯುತ್ ಆಘಾತದಿಂದ ಆಶ್ಮಿ ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ. ಗದ್ದೆಯಲ್ಲಿದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯೊಂದು ತುಂಡಾಗಿ ಗದ್ದೆಗೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಮೆಸ್ಕಾಂಗೆ ಮಾಹಿತಿ ನೀಡಿದ್ದು, ವಿದ್ಯುತ್ ಕಡಿತಗೊಳಿಸಿದ ಬಳಿಕ ನಾಯಿ ಮತ್ತು ಆಶ್ಮಿ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ.
Mangalore rain, Negligence by Mescom, 18 year old girl dies of current shock at Gurupura. The deceased girl is identified as Ashwini Shetty (18), who tragically passed away on Friday, July 18, at Gurupura.
31-07-25 10:20 am
Bangalore Correspondent
Pranab Mohanty, SIT, Dharmasthala; ಎಡಿಜಿಪಿ ಪ್...
30-07-25 06:28 pm
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
Durgaamba Bus Accident, Shivamogga: ಮಂಗಳೂರಿನಿ...
30-07-25 10:33 am
31-07-25 09:51 am
HK News Desk
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
31-07-25 01:37 pm
Mangalore Correspondent
Dharmasthala SIT latest News: ಧರ್ಮಸ್ಥಳ ಎಸ್ಐಟಿ...
31-07-25 12:59 pm
ಕೆಂಪು ಕಲ್ಲು, ಮರಳಿನ ಸಮಸ್ಯೆ ನೀಗಿಸಲು ಸಂಸದ ಬ್ರಿಜೇ...
31-07-25 10:23 am
Dharmasthala Case, SIT Helpline Number, Manga...
30-07-25 11:05 pm
Dharmasthala Second Day of Exhumation, SIT: ಶ...
30-07-25 03:00 pm
30-07-25 10:42 pm
Bangalore Correspondent
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm