ಬ್ರೇಕಿಂಗ್ ನ್ಯೂಸ್
19-07-24 02:38 pm Mangalore Correspondent ಕರಾವಳಿ
ಮಂಗಳೂರು, ಜುಲೈ.19: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯಿಂದ ಶಾಕ್ ಆಗಿದ್ದ ಸಾಕು ನಾಯಿಯನ್ನು ರಕ್ಷಿಸಲು ಹೋಗಿದ್ದ ಸಿಎ ಕಲಿಯುತ್ತಿದ್ದ ಯುವತಿಯೊಬ್ಬಳು ದಾರುಣ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ ಬಳಿಯ ಮೂಳೂರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮುಳೂರು ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ ಪುತ್ರಿ ಆಶ್ಮಿ ಶೆಟ್ಟಿ (20) ಮೃತಪಟ್ಟ ವಿದ್ಯಾರ್ಥಿನಿ. ಅಶ್ಮಿ ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಹರೀಶ್ ಶೆಟ್ಟಿ ಹೈನುಗಾರಿಕೆ ನಡೆಸುತ್ತಿದ್ದು ಎಂದಿನಂತೆ ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ದನಗಳನ್ನು ಮೇಯಿಸಲು ಮನೆಯಿಂದ ಹೊರಟಿದ್ದರು. ಈ ವೇಳೆ ಅವರೊಂದಿಗೆ ಮನೆಯ ನಾಯಿಯೂ ಹಿಂಬಾಲಿಸಿತ್ತು.


ತಂದೆಯೊಂದಿಗೆ ಹೋಗಿದ್ದ ನಾಯಿ ಬಂದಿಲ್ಲ ಎಂದು ಆಶ್ಮಿ ಗದ್ದೆ ಕಡೆಗೆ ತೆರಳಿದ್ದರು. ನಾಯಿ ನೀರು ತುಂಬಿದ್ದ ಗದ್ದೆಯಲ್ಲಿ ಬಿದ್ದು ಹೊರಳಾಡುತ್ತಿರುವುದನ್ನು ಕಂಡು ಆಶ್ಮಿ ನೀರಿಗಿಳಿದಿದ್ದಾರೆ. ನಾಯಿಗೆ ವಿದ್ಯುತ್ ಶಾಕ್ ಆಗಿರುವುದನ್ನು ತಿಳಿಯದೆ ನಾಯಿಯ ರಕ್ಷಣೆಗೆ ಧಾವಿಸಿದ್ದ ಆಶ್ಮಿ ಗದ್ದೆಗೆ ಕಾಲಿಡುತ್ತಲೇ ವಿದ್ಯುತ್ ಶಾಕ್ ಗೆ ಒಳಗಾಗಿದ್ದಾರೆ. ವಿದ್ಯುತ್ ಆಘಾತದಿಂದ ಆಶ್ಮಿ ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ. ಗದ್ದೆಯಲ್ಲಿದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯೊಂದು ತುಂಡಾಗಿ ಗದ್ದೆಗೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಮೆಸ್ಕಾಂಗೆ ಮಾಹಿತಿ ನೀಡಿದ್ದು, ವಿದ್ಯುತ್ ಕಡಿತಗೊಳಿಸಿದ ಬಳಿಕ ನಾಯಿ ಮತ್ತು ಆಶ್ಮಿ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ.
Mangalore rain, Negligence by Mescom, 18 year old girl dies of current shock at Gurupura. The deceased girl is identified as Ashwini Shetty (18), who tragically passed away on Friday, July 18, at Gurupura.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm