ಬ್ರೇಕಿಂಗ್ ನ್ಯೂಸ್
19-07-24 02:38 pm Mangalore Correspondent ಕರಾವಳಿ
ಮಂಗಳೂರು, ಜುಲೈ.19: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯಿಂದ ಶಾಕ್ ಆಗಿದ್ದ ಸಾಕು ನಾಯಿಯನ್ನು ರಕ್ಷಿಸಲು ಹೋಗಿದ್ದ ಸಿಎ ಕಲಿಯುತ್ತಿದ್ದ ಯುವತಿಯೊಬ್ಬಳು ದಾರುಣ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ ಬಳಿಯ ಮೂಳೂರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮುಳೂರು ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ ಪುತ್ರಿ ಆಶ್ಮಿ ಶೆಟ್ಟಿ (20) ಮೃತಪಟ್ಟ ವಿದ್ಯಾರ್ಥಿನಿ. ಅಶ್ಮಿ ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಹರೀಶ್ ಶೆಟ್ಟಿ ಹೈನುಗಾರಿಕೆ ನಡೆಸುತ್ತಿದ್ದು ಎಂದಿನಂತೆ ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ದನಗಳನ್ನು ಮೇಯಿಸಲು ಮನೆಯಿಂದ ಹೊರಟಿದ್ದರು. ಈ ವೇಳೆ ಅವರೊಂದಿಗೆ ಮನೆಯ ನಾಯಿಯೂ ಹಿಂಬಾಲಿಸಿತ್ತು.
ತಂದೆಯೊಂದಿಗೆ ಹೋಗಿದ್ದ ನಾಯಿ ಬಂದಿಲ್ಲ ಎಂದು ಆಶ್ಮಿ ಗದ್ದೆ ಕಡೆಗೆ ತೆರಳಿದ್ದರು. ನಾಯಿ ನೀರು ತುಂಬಿದ್ದ ಗದ್ದೆಯಲ್ಲಿ ಬಿದ್ದು ಹೊರಳಾಡುತ್ತಿರುವುದನ್ನು ಕಂಡು ಆಶ್ಮಿ ನೀರಿಗಿಳಿದಿದ್ದಾರೆ. ನಾಯಿಗೆ ವಿದ್ಯುತ್ ಶಾಕ್ ಆಗಿರುವುದನ್ನು ತಿಳಿಯದೆ ನಾಯಿಯ ರಕ್ಷಣೆಗೆ ಧಾವಿಸಿದ್ದ ಆಶ್ಮಿ ಗದ್ದೆಗೆ ಕಾಲಿಡುತ್ತಲೇ ವಿದ್ಯುತ್ ಶಾಕ್ ಗೆ ಒಳಗಾಗಿದ್ದಾರೆ. ವಿದ್ಯುತ್ ಆಘಾತದಿಂದ ಆಶ್ಮಿ ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ. ಗದ್ದೆಯಲ್ಲಿದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯೊಂದು ತುಂಡಾಗಿ ಗದ್ದೆಗೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಮೆಸ್ಕಾಂಗೆ ಮಾಹಿತಿ ನೀಡಿದ್ದು, ವಿದ್ಯುತ್ ಕಡಿತಗೊಳಿಸಿದ ಬಳಿಕ ನಾಯಿ ಮತ್ತು ಆಶ್ಮಿ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ.
Mangalore rain, Negligence by Mescom, 18 year old girl dies of current shock at Gurupura. The deceased girl is identified as Ashwini Shetty (18), who tragically passed away on Friday, July 18, at Gurupura.
17-10-24 05:29 pm
HK News Desk
ಮುಸ್ಲಿಂ ವಿವಾಹ ನೋಂದಣಿ ಅಧಿಕಾರ ವಕ್ಪ್ ಇಲಾಖೆಗೆ ; ಹ...
17-10-24 03:36 pm
2026 ರಲ್ಲಿ ಕೆಎಫ್ಡಿ ಲಸಿಕೆ ಲಭ್ಯ ; ಐಸಿಎಂಆರ್ ನಿರ...
17-10-24 12:37 pm
Eshwarappa, Mallikarjun Kharge: ಹಿಂದುಳಿದ, ದಲಿ...
16-10-24 10:19 pm
ಜೈಶ್ರೀರಾಮ್ ಘೋಷಣೆ ಕೂಗಿದ ಮಾತ್ರಕ್ಕೆ ಧಾರ್ಮಿಕ ಭಾವನ...
16-10-24 05:08 pm
17-10-24 11:16 am
HK News Desk
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
Actor Sanjay Dutt Mangalore,Baba Siddique; ಬಾ...
13-10-24 06:13 pm
ಮೈಸೂರು ದರ್ಭಾಂಗ್ ಬಾಗಮತಿ ಎಕ್ಸ್ ಪ್ರೆಸ್ ರೈಲು ಅಪಘಾ...
13-10-24 03:48 pm
17-10-24 10:29 pm
Mangalore Correspondent
Ullal News, Mangalore, Satish Kumpala: ಪೊಲೀಸ್...
17-10-24 07:56 pm
CM Siddaramaiah, Valmiki, Nagendra, Brijesh...
17-10-24 04:34 pm
Hadrian Vegas, Swimming, Mangalore: ಈಜುಕೊಳದಲ್...
17-10-24 12:34 pm
Mangalore crime, Ullal, Fight: ಉಳ್ಳಾಲ ಠಾಣೆ ಇನ...
17-10-24 10:57 am
17-10-24 11:03 pm
Mangalore Correspondent
Bangalore crime, Double Murder, Illecit affai...
17-10-24 08:02 pm
Fake Aadhar, Mangalore Fraud, Crime: ಹತ್ತು ಸಾ...
16-10-24 02:44 pm
Chikkamagaluru, Online Fraud: ಹಣ ಡಬಲ್ ಆಸೆಗೆ...
15-10-24 09:56 pm
Mangalore, Murder, crime: ಬಸ್ ನಿಲ್ದಾಣದಲ್ಲಿ ಕಂ...
15-10-24 09:49 pm