ಬ್ರೇಕಿಂಗ್ ನ್ಯೂಸ್
19-07-24 10:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 19: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ ಸಿ.ಎಲ್. ಅವರಿಗೆ ಸೇರಿದ ಆರು ಸ್ಥಳಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದು, ಅಕ್ರಮ ಆಸ್ತಿಯ ಬಗ್ಗೆ ಪರಿಶೀಲನೆ ನಡೆಸಿದೆ. ಈ ವೇಳೆ, ಮೂರು ವಾಸದ ಮನೆಗಳು ಸೇರಿದಂತೆ ಚಿನ್ನಾಭರಣ, ಜಮೀನು ಮಾಡಿಕೊಂಡಿರುವುದು ಪತ್ತೆಯಾಗಿದೆ.
ಮೈಸೂರು, ಬೆಂಗಳೂರು ಸೇರಿದಂತೆ ಮೂರು ಮನೆಗಳಿವೆ. ಇದಲ್ಲದೆ, ನಾಲ್ಕು ಎಕರೆ 27 ಗುಂಟೆ ಕೃಷಿ ಜಮೀನು ಹೊಂದಿದ್ದಾರೆ. ಇದರ ಆಸ್ತಿ ಮೌಲ್ಯ 2.12 ಕೋಟಿ ಆಗಿರುತ್ತದೆ. 19.40 ಲಕ್ಷ ಮೌಲ್ಯದ ಚಿನ್ನಾಭರಣಗಳು, 20.50 ಲಕ್ಷ ಮೌಲ್ಯದ ವಾಹನಗಳು, ಜಮೀನು ಖರೀದಿಸಲು 10 ಲಕ್ಷ ಮುಂಗಡ ಹಣ ನೀಡಿರುವುದು, ಪತ್ನಿ ಮತ್ತು ಮಕ್ಕಳ ಹೆಸರಿನಲ್ಲಿ 16 ಲಕ್ಷ ಬ್ಯಾಂಕ್ ಬ್ಯಾಲೆನ್ಸ್ ಇರುವುದು ಪತ್ತೆಯಾಗಿದೆ. ಆನಂದ್ ಸಿ.ಎಲ್. ಅವರ ಒಟ್ಟು ಆಸ್ತಿ ಮೌಲ್ಯ 2.77 ಕೋಟಿ ಆಗಿರುತ್ತದೆ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.

ರಾಜ್ಯದಾದ್ಯಂತ 12 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 54 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ಕಾರ್ಯಾಚರಣೆ ನಡೆಸಿದ್ದರು. ಮಂಗಳೂರಿನ ಪಾಲಿಕೆ ಕಮಿಷನರ್ ಆನಂದ್ ಅವರ ಮಣ್ಣಗುಡ್ಡೆಯ ಬಂಗಲೆ, ಪಾಲಿಕೆಯ ಕಚೇರಿ, ಮೈಸೂರು, ಬೆಂಗಳೂರಿನ ಮನೆ, ಮಂಡ್ಯದ ಮನೆಗಳಿಗೆ ದಾಳಿ ನಡೆದಿತ್ತು. ಇವರು ಈ ಹಿಂದೆ ಬಿಡಿಎ ಅಧಿಕಾರಿಯಾಗಿದ್ದಾಗ ಅಕ್ರಮ ಆಸ್ತಿ ಮಾಡಿದ್ದಾರೆಂದು ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
Mangalore mcc Commissioner C L Anand raid by Lokayukta, 2.77 crore assets found. Mangaluru city Municipal Commissioner C L Anand was among the 13 government officials raided by Lokayukta sleuths in Karnataka on Friday, in connection with disproportionate assets cases.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm