ಬ್ರೇಕಿಂಗ್ ನ್ಯೂಸ್
19-07-24 10:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 19: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ ಸಿ.ಎಲ್. ಅವರಿಗೆ ಸೇರಿದ ಆರು ಸ್ಥಳಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದು, ಅಕ್ರಮ ಆಸ್ತಿಯ ಬಗ್ಗೆ ಪರಿಶೀಲನೆ ನಡೆಸಿದೆ. ಈ ವೇಳೆ, ಮೂರು ವಾಸದ ಮನೆಗಳು ಸೇರಿದಂತೆ ಚಿನ್ನಾಭರಣ, ಜಮೀನು ಮಾಡಿಕೊಂಡಿರುವುದು ಪತ್ತೆಯಾಗಿದೆ.
ಮೈಸೂರು, ಬೆಂಗಳೂರು ಸೇರಿದಂತೆ ಮೂರು ಮನೆಗಳಿವೆ. ಇದಲ್ಲದೆ, ನಾಲ್ಕು ಎಕರೆ 27 ಗುಂಟೆ ಕೃಷಿ ಜಮೀನು ಹೊಂದಿದ್ದಾರೆ. ಇದರ ಆಸ್ತಿ ಮೌಲ್ಯ 2.12 ಕೋಟಿ ಆಗಿರುತ್ತದೆ. 19.40 ಲಕ್ಷ ಮೌಲ್ಯದ ಚಿನ್ನಾಭರಣಗಳು, 20.50 ಲಕ್ಷ ಮೌಲ್ಯದ ವಾಹನಗಳು, ಜಮೀನು ಖರೀದಿಸಲು 10 ಲಕ್ಷ ಮುಂಗಡ ಹಣ ನೀಡಿರುವುದು, ಪತ್ನಿ ಮತ್ತು ಮಕ್ಕಳ ಹೆಸರಿನಲ್ಲಿ 16 ಲಕ್ಷ ಬ್ಯಾಂಕ್ ಬ್ಯಾಲೆನ್ಸ್ ಇರುವುದು ಪತ್ತೆಯಾಗಿದೆ. ಆನಂದ್ ಸಿ.ಎಲ್. ಅವರ ಒಟ್ಟು ಆಸ್ತಿ ಮೌಲ್ಯ 2.77 ಕೋಟಿ ಆಗಿರುತ್ತದೆ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.

ರಾಜ್ಯದಾದ್ಯಂತ 12 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 54 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ಕಾರ್ಯಾಚರಣೆ ನಡೆಸಿದ್ದರು. ಮಂಗಳೂರಿನ ಪಾಲಿಕೆ ಕಮಿಷನರ್ ಆನಂದ್ ಅವರ ಮಣ್ಣಗುಡ್ಡೆಯ ಬಂಗಲೆ, ಪಾಲಿಕೆಯ ಕಚೇರಿ, ಮೈಸೂರು, ಬೆಂಗಳೂರಿನ ಮನೆ, ಮಂಡ್ಯದ ಮನೆಗಳಿಗೆ ದಾಳಿ ನಡೆದಿತ್ತು. ಇವರು ಈ ಹಿಂದೆ ಬಿಡಿಎ ಅಧಿಕಾರಿಯಾಗಿದ್ದಾಗ ಅಕ್ರಮ ಆಸ್ತಿ ಮಾಡಿದ್ದಾರೆಂದು ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
Mangalore mcc Commissioner C L Anand raid by Lokayukta, 2.77 crore assets found. Mangaluru city Municipal Commissioner C L Anand was among the 13 government officials raided by Lokayukta sleuths in Karnataka on Friday, in connection with disproportionate assets cases.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am