ಬ್ರೇಕಿಂಗ್ ನ್ಯೂಸ್
19-07-24 10:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 19: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ ಸಿ.ಎಲ್. ಅವರಿಗೆ ಸೇರಿದ ಆರು ಸ್ಥಳಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದು, ಅಕ್ರಮ ಆಸ್ತಿಯ ಬಗ್ಗೆ ಪರಿಶೀಲನೆ ನಡೆಸಿದೆ. ಈ ವೇಳೆ, ಮೂರು ವಾಸದ ಮನೆಗಳು ಸೇರಿದಂತೆ ಚಿನ್ನಾಭರಣ, ಜಮೀನು ಮಾಡಿಕೊಂಡಿರುವುದು ಪತ್ತೆಯಾಗಿದೆ.
ಮೈಸೂರು, ಬೆಂಗಳೂರು ಸೇರಿದಂತೆ ಮೂರು ಮನೆಗಳಿವೆ. ಇದಲ್ಲದೆ, ನಾಲ್ಕು ಎಕರೆ 27 ಗುಂಟೆ ಕೃಷಿ ಜಮೀನು ಹೊಂದಿದ್ದಾರೆ. ಇದರ ಆಸ್ತಿ ಮೌಲ್ಯ 2.12 ಕೋಟಿ ಆಗಿರುತ್ತದೆ. 19.40 ಲಕ್ಷ ಮೌಲ್ಯದ ಚಿನ್ನಾಭರಣಗಳು, 20.50 ಲಕ್ಷ ಮೌಲ್ಯದ ವಾಹನಗಳು, ಜಮೀನು ಖರೀದಿಸಲು 10 ಲಕ್ಷ ಮುಂಗಡ ಹಣ ನೀಡಿರುವುದು, ಪತ್ನಿ ಮತ್ತು ಮಕ್ಕಳ ಹೆಸರಿನಲ್ಲಿ 16 ಲಕ್ಷ ಬ್ಯಾಂಕ್ ಬ್ಯಾಲೆನ್ಸ್ ಇರುವುದು ಪತ್ತೆಯಾಗಿದೆ. ಆನಂದ್ ಸಿ.ಎಲ್. ಅವರ ಒಟ್ಟು ಆಸ್ತಿ ಮೌಲ್ಯ 2.77 ಕೋಟಿ ಆಗಿರುತ್ತದೆ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.
ರಾಜ್ಯದಾದ್ಯಂತ 12 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 54 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ಕಾರ್ಯಾಚರಣೆ ನಡೆಸಿದ್ದರು. ಮಂಗಳೂರಿನ ಪಾಲಿಕೆ ಕಮಿಷನರ್ ಆನಂದ್ ಅವರ ಮಣ್ಣಗುಡ್ಡೆಯ ಬಂಗಲೆ, ಪಾಲಿಕೆಯ ಕಚೇರಿ, ಮೈಸೂರು, ಬೆಂಗಳೂರಿನ ಮನೆ, ಮಂಡ್ಯದ ಮನೆಗಳಿಗೆ ದಾಳಿ ನಡೆದಿತ್ತು. ಇವರು ಈ ಹಿಂದೆ ಬಿಡಿಎ ಅಧಿಕಾರಿಯಾಗಿದ್ದಾಗ ಅಕ್ರಮ ಆಸ್ತಿ ಮಾಡಿದ್ದಾರೆಂದು ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
Mangalore mcc Commissioner C L Anand raid by Lokayukta, 2.77 crore assets found. Mangaluru city Municipal Commissioner C L Anand was among the 13 government officials raided by Lokayukta sleuths in Karnataka on Friday, in connection with disproportionate assets cases.
31-07-25 10:20 am
Bangalore Correspondent
Pranab Mohanty, SIT, Dharmasthala; ಎಡಿಜಿಪಿ ಪ್...
30-07-25 06:28 pm
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
Durgaamba Bus Accident, Shivamogga: ಮಂಗಳೂರಿನಿ...
30-07-25 10:33 am
31-07-25 09:51 am
HK News Desk
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
31-07-25 01:37 pm
Mangalore Correspondent
Dharmasthala SIT latest News: ಧರ್ಮಸ್ಥಳ ಎಸ್ಐಟಿ...
31-07-25 12:59 pm
ಕೆಂಪು ಕಲ್ಲು, ಮರಳಿನ ಸಮಸ್ಯೆ ನೀಗಿಸಲು ಸಂಸದ ಬ್ರಿಜೇ...
31-07-25 10:23 am
Dharmasthala Case, SIT Helpline Number, Manga...
30-07-25 11:05 pm
Dharmasthala Second Day of Exhumation, SIT: ಶ...
30-07-25 03:00 pm
30-07-25 10:42 pm
Bangalore Correspondent
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm