ಬ್ರೇಕಿಂಗ್ ನ್ಯೂಸ್
20-07-24 03:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 20: ಕರಾವಳಿಯಲ್ಲಿ ಮಳೆ ತೀವ್ರತೆ ಸ್ವಲ್ಪ ಕಡಿಮೆಯಾಗುತ್ತಿದ್ದಂತೆ ಶಿರಾಡಿ ಘಾಟ್ ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ಹಗಲಿನ ವೇಳೆಯಲ್ಲಿ ಬೆಳಗ್ಗಿನಿಂದ ಸಂಜೆಯ ವರೆಗೆ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಈ ಬಗ್ಗೆ ಹಾಸನ ಜಿಲ್ಲಾಧಿಕಾರಿಗಳು ತಮ್ಮ ಆದೇಶವನ್ನು ಮಾರ್ಪಡಿಸಿದ್ದು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಎಲ್ಲ ರೀತಿಯ ವಾಹನಗಳಿಗೆ ಶಿರಾಡಿ ಘಾಟ್ ನಲ್ಲಿ ಸಂಚಾರಕ್ಕೆ ಅವಕಾಶ ಮಾಡಿದ್ದಾರೆ. ರಾತ್ರಿ ವೇಳೆ ತುರ್ತು ಸಂಚಾರದ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ಇದೆ.
ಎರಡು ದಿನಗಳ ಹಿಂದೆ ಭಾರೀ ಭೂಕುಸಿತ ಆಗಿದ್ದರಿಂದ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಮಾಡಿದ್ದರು. ಇದರಿಂದಾಗಿ ಮಂಗಳೂರು- ಬೆಂಗಳೂರು ಸಂಚಾರಕ್ಕೆ ದೊಡ್ಡ ಬ್ರೇಕ್ ಬಿದ್ದಿತ್ತು. ಅತ್ತ ಸಂಪಾಜೆ ಹೆದ್ದಾರಿಯೂ ರಾತ್ರಿ ವೇಳೆ ಬಂದ್ ಆಗಿದ್ದರಿಂದ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಮಾತ್ರ ವಾಹನಗಳು ಸಂಚರಿಸಬೇಕಿತ್ತು. ಬೆಂಗಳೂರು ಕಡೆಯಿಂದ ಬಂದ ವಾಹನಗಳು ಸಕಲೇಶಪುರ ವರೆಗೆ ಬಂದು ಹೆದ್ದಾರಿ ಬಂದ್ ಆಗಿದ್ದರಿಂದ ತೊಂದರೆಗೀಡಾಗಿದ್ದರು. ಇದೀಗ ಸಕಲೇಶಪುರ ವಿಭಾಗಾಧಿಕಾರಿ ಹಗಲಿನ ವೇಳೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಬಹುದೆಂದು ವರದಿ ನೀಡಿದ್ದಾರೆ. ಅಲ್ಲದೆ, ಕುಸಿದಿರುವ ಮಣ್ಣನ್ನು ಹೆದ್ದಾರಿಯಿಂದ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿದ್ದಾರೆ.
The Hassan district administration, which prohibited the movement of vehicles on Shiradi Ghat stretch of NH-75, has revised the order and allowed the movement of vehicles during the day.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm