ಬ್ರೇಕಿಂಗ್ ನ್ಯೂಸ್
20-07-24 05:31 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 20: ಖಾಸಗಿ ಸ್ಥಳದಲ್ಲಿ ಪೆಂಡಾಲ್ ಹಾಕುತ್ತಿದ್ದಾಗ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ತಾಗಿ ಬಿಹಾರ ಮೂಲದ ಕಾರ್ಮಿಕ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಡೇಶ್ವಾಲ್ಯ ಗ್ರಾಮದಲ್ಲಿ ನಡೆದಿದೆ.
ಬಿಹಾರ ಮೂಲದ ಕಾರ್ಮಿಕ ಕುಂದನ್ ಕುಮಾರ್ ಮಂಡಲ್ ಮೃತ ಕಾರ್ಮಿಕ. ಈತನ ಜೊತೆಗಿದ್ದ ಕಡೇಶ್ವಾಲ್ಯ ಗ್ರಾಮದ ಪ್ರಸನ್ನ, ಜಾರ್ಖಂಡ್ ಮೂಲದ ಬಬ್ಲು, ಪ್ರದೀಪ್, ಪಶ್ಚಿಮ ಬಂಗಾಳದ ರೋಹಿತ್ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಕೋಳಿ ಅಂಕ ನಡೆಸುವ ಉದ್ದೇಶದಿಂದ ಪೆಂಡಾಲ್ ಹಾಕುತ್ತಿದ್ದರು ಎನ್ನಲಾಗಿದೆ.
Mangalore Bantwal labourer dies of current shock while removing Pendal.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm