ಬ್ರೇಕಿಂಗ್ ನ್ಯೂಸ್
22-07-24 01:40 pm Mangalore Correspondent ಕರಾವಳಿ
ಪುತ್ತೂರು, ಜುಲೈ 22: ಸ್ಟ್ರೋಕ್ ಆಗಿ ಆಸ್ಪತ್ರೆಗೆ ದಾಖಲಾಗಿದ್ದ ಪುತ್ತೂರು ನಗರ ಠಾಣೆಯಲ್ಲಿ ಎಎಸ್ಐ ಆಗಿದ್ದ ಪೆರುವಾಜೆ ನಿವಾಸಿ ಸುಂದರ ಕಾನಾವು ಸೋಮವಾರ ಬೆಳಗ್ಗೆ ಚಿಕಿತ್ಸೆ ಫಲಿಸದೆ ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.
ಮೂರು ದಿನಗಳ ಹಿಂದೆ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಅವರನ್ನು ಮಂಗಳೂರಿನ ಪಡೀಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರನ್ನು ಬಳಿಕ ಉನ್ನತ ಚಿಕಿತ್ಸೆಗಾಗಿ ಎ.ಜೆ. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಸೇವೆಗೆ ಸೇರಿದ್ದ ಇವರು ಬಳಿಕ ಸುಬ್ರಹ್ಮಣ್ಯ ಠಾಣೆಯಲ್ಲಿದ್ದಾಗ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿಗೊಂಡಿದ್ದರು. ಅಲ್ಲಿಂದ ಬಂಟ್ವಾಳ ಠಾಣೆಗೆ ವರ್ಗಾವಣೆಗೊಂಡರು. ಅಲ್ಲಿಂದ ಸಂಪ್ಯ ಠಾಣೆಗೆ ವರ್ಗಾವಣೆಗೊಂಡು ಅಲ್ಲಿ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಭಡ್ತಿಗೊಂಡು ಇತ್ತೀಚೆಗೆ ಪುತ್ತೂರು ನಗರ ಠಾಣೆಗೆ ವರ್ಗಾವಣೆಗೊಂಡಿದ್ದರು.
Puttur town police Asi dies of brain stroke in Mangalore. The deceased has been identified as Sundar Kanavu. He was admitted at a private hospital in Mangalore.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm