ಬ್ರೇಕಿಂಗ್ ನ್ಯೂಸ್
07-12-20 05:44 pm Udupi Correspondent ಕರಾವಳಿ
ಉಡುಪಿ, ಡಿ.7: ರಾಜ್ಯೋತ್ಸವ ಪುರಸ್ಕೃತ ರಂಗಕರ್ಮಿ, ಹಿರಿಯ ಸಾಹಿತಿ ಪ್ರೊ. ಉದ್ಯಾವರ ಮಾಧವ ಆಚಾರ್ಯ (81) ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಅರ್ಥ ಶಾಸ್ತ್ರದಲ್ಲಿ ಎಂಎ ಪದವಿ ಪಡೆದಿದ್ದ ಮಾಧವ ಆಚಾರ್ಯ, ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ಮತ್ತು ಪೂರ್ಣಪ್ರಜ್ಞ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ವಿಭಾಗ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಸಣ್ಣ ಕಥೆ, ಕವನ ಸಂಕಲನ, ರಂಗಭೂಮಿ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು. ಕನ್ನಡದ ಸಣ್ಣ ಕತಗಾರರಲ್ಲಿ ಇವರು ಪ್ರಮುಖರಾಗಿದ್ದರು.
ಸಮೂಹ ಎಂಬ ಸಂಸ್ಥೆಯ ಮೂಲಕ ಹತ್ತಾರು ಗೀತ ನಾಟಕ, ನೃತ್ಯರೂಪಕ ನಿರ್ದೇಶನ ಮಾಡಿದ್ದರು. ಶಬರಿ, ರಾಮನ ಕಥೆ ಪ್ರಮುಖವಾದವು. ಯಕ್ಷಗಾನದಲ್ಲಿಯೂ ಹಲವು ಪ್ರಯೋಗಗಳನ್ನು ಮಾಡುವ ಮೂಲಕ ಗಮನ ಸೆಳೆದಿದ್ದರು. ಕರ್ನಾಟಕ ಸರಕಾರ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.
Indian Orator, Short story writer, Poet and actor Udyavara Madhava Acharya passes away at 81 at Manipal Hospital in Udupi.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm