ಬ್ರೇಕಿಂಗ್ ನ್ಯೂಸ್
22-07-24 05:13 pm Udupi Correspondent ಕರಾವಳಿ
ಉಡುಪಿ, ಜುಲೈ.22: ಕರಾವಳಿಯಲ್ಲಿ ಭಾರೀ ಮಳೆಯಿಂದಾಗಿ ಬೆಂಗಳೂರು ಸಂಪರ್ಕಿಸುವ ಘಾಟಿ ಪ್ರದೇಶಗಳಲ್ಲಿ ಸಂಚಾರಕ್ಕೆ ತೊಡಕಾಗಿರುವ ಹಿನ್ನೆಲೆಯಲ್ಲಿ ರೈಲ್ವೇ ಸಚಿವಾಲಯ ಬೆಂಗಳೂರಿನಿಂದ ಉಡುಪಿ, ಕುಂದಾಪುರ, ಕಾರವಾರಕ್ಕೆ ಮತ್ತೊಂದು ವಿಶೇಷ ರೈಲು ಒದಗಿಸಿದೆ. ಜು.26 ಹಾಗೂ ಜು.28ರಂದು ಬೆಂಗಳೂರಿನಿಂದ ಮಂಗಳೂರಿನ ಪಡೀಲು ಬೈಪಾಸ್ ಮಾರ್ಗವಾಗಿ ಕುಂದಾಪುರ, ಕಾರವಾರಕ್ಕೆ ಸಂಚರಿಸಲಿದೆ.
ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ವಾರಾಂತ್ಯದ ವಿಶೇಷ ರೈಲಿಗಾಗಿ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದ್ದರು. ಅದಕ್ಕೆ ಸಚಿವರು ತುರ್ತು ಸ್ಪಂದಿಸಿದ್ದು ವಿಶೇಷ ರೈಲು ಸಂಚಾರದ ವ್ಯವಸ್ಥೆ ಮಾಡಿದ್ದಾರೆ. ಇಂಥದ್ದೊಂದು ರೈಲಿನ ಅಗತ್ಯದ ಬಗ್ಗೆ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಸಂಸದರಿಗೆ ಮನವಿ ಸಲ್ಲಿಸಿತ್ತು.
ಹೊಸ ರೈಲು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ನಿಲ್ದಾಣದಿಂದ ಜು.26ರ ಮಧ್ಯರಾತ್ರಿ 12.30ಕ್ಕೆ ಹೊರಟು ಜು.27ರ ಬೆಳಗ್ಗೆ 11.30ಕ್ಕೆ ಉಡುಪಿ, 12.15ಕ್ಕೆ ಕುಂದಾಪುರ ಹಾಗೂ ಸಂಜೆ 4ಕ್ಕೆ ಕಾರವಾರ ತಲುಪಲಿದೆ. ಅದೇ ರೈಲು ಜು.27ರಂದು ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು ಕುಂದಾಪುರ, ಉಡುಪಿ ಮಾರ್ಗವಾಗಿ ಪಡೀಲ್ ಬೈಪಾಸ್ ಮೂಲಕ ಜು.28ರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ನಿಲ್ದಾಣ ತಲುಪಲಿದೆ. ಜು.28ರ ಮಧ್ಯರಾತ್ರಿ 2.30ಕ್ಕೆ ಮತ್ತೆ ಬೆಂಗಳೂರಿನಿಂದ ಕಾರವಾರಕ್ಕೆ ರೈಲು ಹೊರಡಲಿದೆ.
Another train added for Weekend travel to Udupi Karwar on June.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am