ಬ್ರೇಕಿಂಗ್ ನ್ಯೂಸ್
23-07-24 11:11 pm Mangalore Correspondent ಕರಾವಳಿ
ಮಂಗಳೂರು, ಜುಲೈ 23: ಮಳೆ ಬಿಡುವು ಕೊಟ್ಟಿರುವುದರಿಂದ ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿ ಘಾಟಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಸಕಲೇಶಪುರ ಸಮೀಪದ ದೊಡ್ಡತಪ್ಪಲು ಬಳಿ ಮತ್ತು ಶಿರಾಡಿ ಘಾಟಿಯಲ್ಲಿ ರಸ್ತೆ ಮೇಲೆ ಭೂ ಕುಸಿತದಿಂದಾಗಿ ಸಕಲೇಶಪುರದಿಂದ ಮಂಗಳೂರು, ಧರ್ಮಸ್ಥಳದ ನಡುವೆ ರಾತ್ರಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಆದರೆ ರವಿವಾರ ಸಂಜೆಯಿಂದ ಮಳೆ ಅಬ್ಬರ ಕಡಿಮೆಯಾಗುತ್ತ ಬಂದಿದ್ದು, ಸೋಮವಾರ ಮಳೆ ಬಿಡುವು ಕೊಟ್ಟಿರುವುದರಿಂದ ಶಿರಾಡಿ ಘಾಟಿ ಮಾರ್ಗದಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ದಿನದ 24 ತಾಸು ಕೂಡ ವಾಹನ ಸಂಚಾರ ಸೋಮವಾರದಿಂದಲೇ ಆರಂಭವಾಗಿದೆ.
ಭಾರೀ ಮಳೆಗೆ ಮಣ್ಣು ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಸಂಪಾಜೆ-ಮಡಿಕೇರಿ ನಡುವೆ ರಾತ್ರಿ ಹೇರಲಾಗಿದ್ದ ನಿರ್ಬಂಧ ಸೋಮವಾರ ಬೆಳಗ್ಗೆ ಮುಕ್ತಾಯಗೊಂಡಿದ್ದು, ಸೋಮವಾರ ರಾತ್ರಿ ಮತ್ತೆ ಸಂಚಾರ ಪುನರಾರಂಭಗೊಂಡಿದೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಕರ್ತೋಜಿ ಎಂಬಲ್ಲಿ ಭೂಕುಸಿತವಾಗುವ ಸಾಧ್ಯತೆ ಇದ್ದುದರಿಂದ ಮುಂಜಾಗ್ರತೆ ಕ್ರಮವಾಗಿ ಜು.19ರಿಂದ 22ರ ವರೆಗೆ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನ ಸಂಚಾರ ನಿರ್ಬಂಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದರು. ಸೋಮವಾರ ರಾತ್ರಿ ವಾಹನ ಸಂಚಾರ ಪುನರಾರಂಭಗೊಂಡಿದೆ. ಕರ್ತೋಜಿಯಲ್ಲಿ ಮಣ್ಣು ಕುಸಿತವಾದ ಪ್ರದೇಶದಲ್ಲಿ ಮುಂಜಾಗ್ರತೆ ಮುಂದುವರಿಸಲಾಗಿದ್ದು, ಪೊಲೀಸ್ ನಿಯೋಜಿಸಲಾಗಿತ್ತು.
Shiradi Ghat road open by administration, sampaje Ghat opened at night for all Vehicles. Shiradi Ghat was closed due to landslide after a ram was stuck inside the mud.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm