ಬ್ರೇಕಿಂಗ್ ನ್ಯೂಸ್
23-07-24 11:11 pm Mangalore Correspondent ಕರಾವಳಿ
ಮಂಗಳೂರು, ಜುಲೈ 23: ಮಳೆ ಬಿಡುವು ಕೊಟ್ಟಿರುವುದರಿಂದ ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿ ಘಾಟಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಸಕಲೇಶಪುರ ಸಮೀಪದ ದೊಡ್ಡತಪ್ಪಲು ಬಳಿ ಮತ್ತು ಶಿರಾಡಿ ಘಾಟಿಯಲ್ಲಿ ರಸ್ತೆ ಮೇಲೆ ಭೂ ಕುಸಿತದಿಂದಾಗಿ ಸಕಲೇಶಪುರದಿಂದ ಮಂಗಳೂರು, ಧರ್ಮಸ್ಥಳದ ನಡುವೆ ರಾತ್ರಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಆದರೆ ರವಿವಾರ ಸಂಜೆಯಿಂದ ಮಳೆ ಅಬ್ಬರ ಕಡಿಮೆಯಾಗುತ್ತ ಬಂದಿದ್ದು, ಸೋಮವಾರ ಮಳೆ ಬಿಡುವು ಕೊಟ್ಟಿರುವುದರಿಂದ ಶಿರಾಡಿ ಘಾಟಿ ಮಾರ್ಗದಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ದಿನದ 24 ತಾಸು ಕೂಡ ವಾಹನ ಸಂಚಾರ ಸೋಮವಾರದಿಂದಲೇ ಆರಂಭವಾಗಿದೆ.

ಭಾರೀ ಮಳೆಗೆ ಮಣ್ಣು ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಸಂಪಾಜೆ-ಮಡಿಕೇರಿ ನಡುವೆ ರಾತ್ರಿ ಹೇರಲಾಗಿದ್ದ ನಿರ್ಬಂಧ ಸೋಮವಾರ ಬೆಳಗ್ಗೆ ಮುಕ್ತಾಯಗೊಂಡಿದ್ದು, ಸೋಮವಾರ ರಾತ್ರಿ ಮತ್ತೆ ಸಂಚಾರ ಪುನರಾರಂಭಗೊಂಡಿದೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಕರ್ತೋಜಿ ಎಂಬಲ್ಲಿ ಭೂಕುಸಿತವಾಗುವ ಸಾಧ್ಯತೆ ಇದ್ದುದರಿಂದ ಮುಂಜಾಗ್ರತೆ ಕ್ರಮವಾಗಿ ಜು.19ರಿಂದ 22ರ ವರೆಗೆ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನ ಸಂಚಾರ ನಿರ್ಬಂಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದರು. ಸೋಮವಾರ ರಾತ್ರಿ ವಾಹನ ಸಂಚಾರ ಪುನರಾರಂಭಗೊಂಡಿದೆ. ಕರ್ತೋಜಿಯಲ್ಲಿ ಮಣ್ಣು ಕುಸಿತವಾದ ಪ್ರದೇಶದಲ್ಲಿ ಮುಂಜಾಗ್ರತೆ ಮುಂದುವರಿಸಲಾಗಿದ್ದು, ಪೊಲೀಸ್ ನಿಯೋಜಿಸಲಾಗಿತ್ತು.
Shiradi Ghat road open by administration, sampaje Ghat opened at night for all Vehicles. Shiradi Ghat was closed due to landslide after a ram was stuck inside the mud.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am