ಬ್ರೇಕಿಂಗ್ ನ್ಯೂಸ್
23-07-24 11:11 pm Mangalore Correspondent ಕರಾವಳಿ
ಮಂಗಳೂರು, ಜುಲೈ 23: ಮಳೆ ಬಿಡುವು ಕೊಟ್ಟಿರುವುದರಿಂದ ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿ ಘಾಟಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಸಕಲೇಶಪುರ ಸಮೀಪದ ದೊಡ್ಡತಪ್ಪಲು ಬಳಿ ಮತ್ತು ಶಿರಾಡಿ ಘಾಟಿಯಲ್ಲಿ ರಸ್ತೆ ಮೇಲೆ ಭೂ ಕುಸಿತದಿಂದಾಗಿ ಸಕಲೇಶಪುರದಿಂದ ಮಂಗಳೂರು, ಧರ್ಮಸ್ಥಳದ ನಡುವೆ ರಾತ್ರಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಆದರೆ ರವಿವಾರ ಸಂಜೆಯಿಂದ ಮಳೆ ಅಬ್ಬರ ಕಡಿಮೆಯಾಗುತ್ತ ಬಂದಿದ್ದು, ಸೋಮವಾರ ಮಳೆ ಬಿಡುವು ಕೊಟ್ಟಿರುವುದರಿಂದ ಶಿರಾಡಿ ಘಾಟಿ ಮಾರ್ಗದಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ದಿನದ 24 ತಾಸು ಕೂಡ ವಾಹನ ಸಂಚಾರ ಸೋಮವಾರದಿಂದಲೇ ಆರಂಭವಾಗಿದೆ.

ಭಾರೀ ಮಳೆಗೆ ಮಣ್ಣು ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಸಂಪಾಜೆ-ಮಡಿಕೇರಿ ನಡುವೆ ರಾತ್ರಿ ಹೇರಲಾಗಿದ್ದ ನಿರ್ಬಂಧ ಸೋಮವಾರ ಬೆಳಗ್ಗೆ ಮುಕ್ತಾಯಗೊಂಡಿದ್ದು, ಸೋಮವಾರ ರಾತ್ರಿ ಮತ್ತೆ ಸಂಚಾರ ಪುನರಾರಂಭಗೊಂಡಿದೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಕರ್ತೋಜಿ ಎಂಬಲ್ಲಿ ಭೂಕುಸಿತವಾಗುವ ಸಾಧ್ಯತೆ ಇದ್ದುದರಿಂದ ಮುಂಜಾಗ್ರತೆ ಕ್ರಮವಾಗಿ ಜು.19ರಿಂದ 22ರ ವರೆಗೆ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನ ಸಂಚಾರ ನಿರ್ಬಂಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದರು. ಸೋಮವಾರ ರಾತ್ರಿ ವಾಹನ ಸಂಚಾರ ಪುನರಾರಂಭಗೊಂಡಿದೆ. ಕರ್ತೋಜಿಯಲ್ಲಿ ಮಣ್ಣು ಕುಸಿತವಾದ ಪ್ರದೇಶದಲ್ಲಿ ಮುಂಜಾಗ್ರತೆ ಮುಂದುವರಿಸಲಾಗಿದ್ದು, ಪೊಲೀಸ್ ನಿಯೋಜಿಸಲಾಗಿತ್ತು.
Shiradi Ghat road open by administration, sampaje Ghat opened at night for all Vehicles. Shiradi Ghat was closed due to landslide after a ram was stuck inside the mud.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm