ಬ್ರೇಕಿಂಗ್ ನ್ಯೂಸ್
23-07-24 11:11 pm Mangalore Correspondent ಕರಾವಳಿ
ಮಂಗಳೂರು, ಜುಲೈ 23: ಮಳೆ ಬಿಡುವು ಕೊಟ್ಟಿರುವುದರಿಂದ ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿ ಘಾಟಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಸಕಲೇಶಪುರ ಸಮೀಪದ ದೊಡ್ಡತಪ್ಪಲು ಬಳಿ ಮತ್ತು ಶಿರಾಡಿ ಘಾಟಿಯಲ್ಲಿ ರಸ್ತೆ ಮೇಲೆ ಭೂ ಕುಸಿತದಿಂದಾಗಿ ಸಕಲೇಶಪುರದಿಂದ ಮಂಗಳೂರು, ಧರ್ಮಸ್ಥಳದ ನಡುವೆ ರಾತ್ರಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಆದರೆ ರವಿವಾರ ಸಂಜೆಯಿಂದ ಮಳೆ ಅಬ್ಬರ ಕಡಿಮೆಯಾಗುತ್ತ ಬಂದಿದ್ದು, ಸೋಮವಾರ ಮಳೆ ಬಿಡುವು ಕೊಟ್ಟಿರುವುದರಿಂದ ಶಿರಾಡಿ ಘಾಟಿ ಮಾರ್ಗದಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ದಿನದ 24 ತಾಸು ಕೂಡ ವಾಹನ ಸಂಚಾರ ಸೋಮವಾರದಿಂದಲೇ ಆರಂಭವಾಗಿದೆ.

ಭಾರೀ ಮಳೆಗೆ ಮಣ್ಣು ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಸಂಪಾಜೆ-ಮಡಿಕೇರಿ ನಡುವೆ ರಾತ್ರಿ ಹೇರಲಾಗಿದ್ದ ನಿರ್ಬಂಧ ಸೋಮವಾರ ಬೆಳಗ್ಗೆ ಮುಕ್ತಾಯಗೊಂಡಿದ್ದು, ಸೋಮವಾರ ರಾತ್ರಿ ಮತ್ತೆ ಸಂಚಾರ ಪುನರಾರಂಭಗೊಂಡಿದೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಕರ್ತೋಜಿ ಎಂಬಲ್ಲಿ ಭೂಕುಸಿತವಾಗುವ ಸಾಧ್ಯತೆ ಇದ್ದುದರಿಂದ ಮುಂಜಾಗ್ರತೆ ಕ್ರಮವಾಗಿ ಜು.19ರಿಂದ 22ರ ವರೆಗೆ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನ ಸಂಚಾರ ನಿರ್ಬಂಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದರು. ಸೋಮವಾರ ರಾತ್ರಿ ವಾಹನ ಸಂಚಾರ ಪುನರಾರಂಭಗೊಂಡಿದೆ. ಕರ್ತೋಜಿಯಲ್ಲಿ ಮಣ್ಣು ಕುಸಿತವಾದ ಪ್ರದೇಶದಲ್ಲಿ ಮುಂಜಾಗ್ರತೆ ಮುಂದುವರಿಸಲಾಗಿದ್ದು, ಪೊಲೀಸ್ ನಿಯೋಜಿಸಲಾಗಿತ್ತು.
Shiradi Ghat road open by administration, sampaje Ghat opened at night for all Vehicles. Shiradi Ghat was closed due to landslide after a ram was stuck inside the mud.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm