ಬ್ರೇಕಿಂಗ್ ನ್ಯೂಸ್
24-07-24 12:28 pm Mangaluru Correspondent ಕರಾವಳಿ
ಮಂಜೇಶ್ವರ, ಜು.24: ಯುವಕನೋರ್ವನು ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತಲಪಾಡಿಯ ಮರಿಯಾಶ್ರಮ ಚರ್ಚ್ ಬಳಿ ನಡೆದಿದ್ದು, ಘಟನೆಗೆ ಪ್ರೇಮ ವೈಫಲ್ಯವೇ ಕಾರಣವೆಂದು ಹೇಳಲಾಗುತ್ತಿದೆ.
ತಲಪಾಡಿ ಮಾರಿಯಾಶ್ರಮ ಚರ್ಚ್ ಬಳಿಯ ನಿವಾಸಿ ಬ್ರಾಯನ್ ಪಿಂಟೋ (20) ನಿನ್ನೆ ಬೆಳಗ್ಗೆ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಲಪಾಡಿ ರಿಕ್ಷಾ ತಂಗುದಾಣದಲ್ಲಿ ರಿಕ್ಷಾ ಚಾಲಕರಾಗಿರುವ ಬೆನೆಟ್ ಪಿಂಟೋರ ಪುತ್ರನಾಗಿರುವ ಬ್ರಾಯನ್ ಪಿಂಟೋ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ. ಮೊನ್ನೆ ರಾತ್ರಿ ಮನೆಯಲ್ಲಿದ್ದ ಬ್ರಾಯನ್ ನಿನ್ನೆ ಬೆಳಗ್ಗೆ ಮನೆಯಲ್ಲಿ ಇರಲಿಲ್ಲ. ಮನೆಯ ಪಕ್ಕದಲ್ಲೇ ಬೆನೆಟ್ ಅವರಿಗೆ ಸೇರಿರುವ ಮತ್ತೊಂದು ಮನೆಯಿದ್ದು ಆ ಮನೆಯ ಪಕ್ಕಾಸಿಗೆ ಬ್ರಾಯನ್ ಪಿಂಟೊ ಶಾಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಿಸರದಲ್ಲಿ ವಾಕಿಂಗ್ ಹೋಗುವವರು ಘಟನೆಯನ್ನು ಕಂಡು ಮನೆಯವರಿಗೆ ಮಾಹಿತಿ ನೀಡಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡಿನ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಇಂದು ಸಂಜೆ ಮನೆಗೆ ತರಲಾಗುವುದು. ಬಳಿಕ ತಲಪಾಡಿ ಮರಿಯಾಶ್ರಮ ಚರ್ಚ್ ನಲ್ಲಿ ಧಪನ ಕಾರ್ಯಕ್ರಮ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ. ಮೃತಪಟ್ಟ ಬ್ರಾಯನ್ ಪಿಂಟೋ ತಂದೆ, ತಾಯಿ ಈನೆಟ್ ಪಿಂಟೋ, ಸಹೋದರಿ ಬ್ರಿಯೊನ್ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
A twenty-year-old boy kills himself in Talpady, Mangalore. Bryan Pinto has been identified as the dead. He's been having suicide thoughts due to certain issues in his relationship. Manjeshwar police has the case lodged.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm