ಬ್ರೇಕಿಂಗ್ ನ್ಯೂಸ್
24-07-24 10:58 pm Udupi Correspondent ಕರಾವಳಿ
ಉಡುಪಿ, ಜುಲೈ 24: ಬಾರ್ಕೂರು- ಉಡುಪಿ ನಡುವಿನ ಹಳಿ ಮೇಲೆ ಭಾರಿ ಗಾತ್ರದ ಮರವೊಂದು ಬಿದ್ದಿದ್ದು, ಲೊಕೊ ಪೈಲಟ್ ಹಾಗೂ ಸಹಾಯಕ ಲೊಕೊ ಪೈಲಟ್ ತೋರಿದ ಸಮಯ ಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದೆ.
ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಬಾರ್ಕೂರು - ಉಡುಪಿ ನಡುವೆ ಕಿ.ಮೀ ಸಂಖ್ಯೆ 686/32ರ ಬಳಿ ಸಾಗುತ್ತಿದ್ದಾಗ ಹಳಿ ಮೇಲೆ ಮರ ಬಿದ್ದಿರುವುದನ್ನು ಲೊಕೊ ಪೈಲಟ್ ಪುರುಷೋತ್ತಮ ಹಾಗೂ ಸಹಾಯಕ ಲೊಕೊ ಪೈಲಟ್ಪೈಲಟ್ ಮಂಜುನಾಥ ನಾಯ್ಕ್ ಗಮನಿಸಿದ್ದರು. ತಕ್ಷಣ ತುರ್ತು ಬ್ರೇಕ್ ಹಾಕಿ ರೈಲನ್ನು ನಿಲ್ಲಿಸಿದ್ದರು. ರೈಲ್ವೆ ಸಿಬ್ಬಂದಿಯ ತಂಡವು ಮರವನ್ನು ತೆರವುಗೊಳಿಸಿದ ಬಳಿಕ ರೈಲು ಪ್ರಯಾಣ ಮುಂದುವರಿಸಿತು.
ಸಮಯಪ್ರಜ್ಞೆ ತೋರಿ ಅಪಘಾತ ತಪ್ಪಿಸಲು ಕಾರಣರಾದ ಲೊಕೊ ಪೈಲಟ್ ಪುರುಷೋತ್ತಮ ಹಾಗೂ ಸಹಾಯಕ ಲೊಕೊ ಪೈಲಟ್ ಮಂಜುನಾಥ ನಾಯ್ಕ್ ಅವರಿಗೆ ಕೊಂಕಣ ರೈಲ್ವೆ ನಿಗಮ ನಿಯಮಿತದ ಮುಖ್ಯ ಮಹಾ ವ್ಯವಸ್ಥಾಪಕ ಸಂತೋಷ್ ಕುಮಾರ್ ಝಾ ಅವರು ತಲಾ 15 ಸಾವಿರ ರೂ. ನಗದು ಬಹುಮಾನವನ್ನ ಘೋಷಿಸಿದ್ದಾರೆ ಎಂದು ಕೊಂಕಣ ರೈಲ್ವೆಯ ವ್ಯವಸ್ಥಾಪಕಿ ಸುಧಾ ಕೃಷ್ಣಮೂರ್ತಿ ತಿಳಿಸಿದ್ದಾರೆ.
ನಿಗಮದ ಹಿರಿಯ ಪ್ರಾದೇಶಿಕ ಸಂಚಾರ ವ್ಯವಸ್ಥಾಪಕ ದಿಲೀಪ್ ಭಟ್, ಹಾಗೂ ಮುಖ್ಯ ಲೊಕೊ ಇನ್ಸ್ಪೆಕ್ಟರ್ ಬಿನು ಕೆ. ಅವರು ಪುರುಷೋತ್ತಮ ಹಾಗೂ ಮಂಜುನಾಥ ನಾಯ್ಕ್ ಅವರಿಗೆ ನಗದು ಬಹುಮಾನವನ್ನು ಸುರತ್ಕಲ್ ರೈಲು ನಿಲ್ದಾಣದಲ್ಲಿ ಹಸ್ತಾಂತರಿಸಿದರು
Konkan Railway Corporation Ltd. felicitated loco pilots of Mumbai LTT-Mangaluru Central Matsyagandha Express for their alertness in halting the train upon noticing a fallen tree on the track between Barkur and Udupi on Wednesday.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm