ಬ್ರೇಕಿಂಗ್ ನ್ಯೂಸ್
24-07-24 10:58 pm Udupi Correspondent ಕರಾವಳಿ
ಉಡುಪಿ, ಜುಲೈ 24: ಬಾರ್ಕೂರು- ಉಡುಪಿ ನಡುವಿನ ಹಳಿ ಮೇಲೆ ಭಾರಿ ಗಾತ್ರದ ಮರವೊಂದು ಬಿದ್ದಿದ್ದು, ಲೊಕೊ ಪೈಲಟ್ ಹಾಗೂ ಸಹಾಯಕ ಲೊಕೊ ಪೈಲಟ್ ತೋರಿದ ಸಮಯ ಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದೆ.
ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಬಾರ್ಕೂರು - ಉಡುಪಿ ನಡುವೆ ಕಿ.ಮೀ ಸಂಖ್ಯೆ 686/32ರ ಬಳಿ ಸಾಗುತ್ತಿದ್ದಾಗ ಹಳಿ ಮೇಲೆ ಮರ ಬಿದ್ದಿರುವುದನ್ನು ಲೊಕೊ ಪೈಲಟ್ ಪುರುಷೋತ್ತಮ ಹಾಗೂ ಸಹಾಯಕ ಲೊಕೊ ಪೈಲಟ್ಪೈಲಟ್ ಮಂಜುನಾಥ ನಾಯ್ಕ್ ಗಮನಿಸಿದ್ದರು. ತಕ್ಷಣ ತುರ್ತು ಬ್ರೇಕ್ ಹಾಕಿ ರೈಲನ್ನು ನಿಲ್ಲಿಸಿದ್ದರು. ರೈಲ್ವೆ ಸಿಬ್ಬಂದಿಯ ತಂಡವು ಮರವನ್ನು ತೆರವುಗೊಳಿಸಿದ ಬಳಿಕ ರೈಲು ಪ್ರಯಾಣ ಮುಂದುವರಿಸಿತು.

ಸಮಯಪ್ರಜ್ಞೆ ತೋರಿ ಅಪಘಾತ ತಪ್ಪಿಸಲು ಕಾರಣರಾದ ಲೊಕೊ ಪೈಲಟ್ ಪುರುಷೋತ್ತಮ ಹಾಗೂ ಸಹಾಯಕ ಲೊಕೊ ಪೈಲಟ್ ಮಂಜುನಾಥ ನಾಯ್ಕ್ ಅವರಿಗೆ ಕೊಂಕಣ ರೈಲ್ವೆ ನಿಗಮ ನಿಯಮಿತದ ಮುಖ್ಯ ಮಹಾ ವ್ಯವಸ್ಥಾಪಕ ಸಂತೋಷ್ ಕುಮಾರ್ ಝಾ ಅವರು ತಲಾ 15 ಸಾವಿರ ರೂ. ನಗದು ಬಹುಮಾನವನ್ನ ಘೋಷಿಸಿದ್ದಾರೆ ಎಂದು ಕೊಂಕಣ ರೈಲ್ವೆಯ ವ್ಯವಸ್ಥಾಪಕಿ ಸುಧಾ ಕೃಷ್ಣಮೂರ್ತಿ ತಿಳಿಸಿದ್ದಾರೆ.
ನಿಗಮದ ಹಿರಿಯ ಪ್ರಾದೇಶಿಕ ಸಂಚಾರ ವ್ಯವಸ್ಥಾಪಕ ದಿಲೀಪ್ ಭಟ್, ಹಾಗೂ ಮುಖ್ಯ ಲೊಕೊ ಇನ್ಸ್ಪೆಕ್ಟರ್ ಬಿನು ಕೆ. ಅವರು ಪುರುಷೋತ್ತಮ ಹಾಗೂ ಮಂಜುನಾಥ ನಾಯ್ಕ್ ಅವರಿಗೆ ನಗದು ಬಹುಮಾನವನ್ನು ಸುರತ್ಕಲ್ ರೈಲು ನಿಲ್ದಾಣದಲ್ಲಿ ಹಸ್ತಾಂತರಿಸಿದರು
Konkan Railway Corporation Ltd. felicitated loco pilots of Mumbai LTT-Mangaluru Central Matsyagandha Express for their alertness in halting the train upon noticing a fallen tree on the track between Barkur and Udupi on Wednesday.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am