ಬ್ರೇಕಿಂಗ್ ನ್ಯೂಸ್
25-07-24 11:03 am Mangalore Correspondent ಕರಾವಳಿ
ಮಂಗಳೂರು, ಜುಲೈ.25: ಭಾರೀ ಗಾಳಿ ಮಳೆಗೆ ಮನೆಯ ಮೇಲೆ ತಡೆಗೋಡೆ ಕುಸಿದು 17 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಸುರತ್ಕಲ್ ಬಳಿಯ ಹೊರವಲಯದ ಜೋಕಟ್ಟೆ ಬಳಿ ನಡೆದಿದೆ.
ಘಟನೆಯಲ್ಲಿ ಸಂಬಂಧಿಕರ ಮನೆಗೆ ಅಥಿತಿಯಾಗಿ ಬಂದಿದ್ದ ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ 17 ವರ್ಷದ ಬಾಲಕ ಶೈಲೇಶ್ ಸಾವನ್ನಪ್ಪಿದ್ದಾನೆ. ತಡರಾತ್ರಿ ಭಾರೀ ಮಳೆಯಾಗುತ್ತಿದ್ದಾಗ ಪಕ್ಕದ ತಡೆಗೋಡೆ ಮನೆ ಮೇಲೆ ಕುಸಿದು ಬಿದ್ದಿದ್ದು ಮನೆ ನೆಲಸಮವಾಗಿದೆ. ಮನೆಯಲ್ಲಿ ಮಲಗಿದ್ದವರ ಮೇಲೆ ಮನೆಯ ಹಂಚು ಬಿದ್ದಿದ್ದು ಈ ವೇಳೆ ಶೈಲೇಶ್ ತೀವ್ರ ಗಾಯಗೊಂಡಿದ್ದ. ಅಗ್ನಿ ಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕನನ್ನು ಹೊರತೆಗೆದು ಆಸ್ಪತ್ರೆಗೆ ಒಯ್ದಿದ್ದಾರೆ.

ಮನೆಯಲ್ಲಿದ್ದ ಸಂಜೀವ (55), ಸುರೇಶ್ (20), ಸವಿತಾ (19), ಒಂದು ವರ್ಷದ ಮಗು ಸಖಿ ಅವರಿಗೆ ಅಲ್ಪ ಸ್ವಲ್ಪ ಗಾಯವಾಗಿದ್ದು ರಕ್ಷಣೆ ಮಾಡಲಾಗಿದೆ. ಮಧ್ಯರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ತಡೆಗೋಡೆ ಕುಸಿದು ಮನೆಯ ಮೇಲೆ ಬಿದ್ದಿದೆ. ಶೈಲೇಶ್ ಸಂಬಂಧಿಕ ಹುಡುಗನಾಗಿದ್ದು ಈ ಮನೆಗೆ ರಾತ್ರಿ ಕಳೆಯಲು ಬಂದು ದುರಂತ ಸಾವಿಗೀಡಾಗಿದ್ದಾನೆ.
Mangalore Jokatte landslide due to heavy rains, 17 year old boy dies after wall collapses. The deceased has been identified as Shailesh.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm