ಬ್ರೇಕಿಂಗ್ ನ್ಯೂಸ್
25-07-24 11:03 am Mangalore Correspondent ಕರಾವಳಿ
ಮಂಗಳೂರು, ಜುಲೈ.25: ಭಾರೀ ಗಾಳಿ ಮಳೆಗೆ ಮನೆಯ ಮೇಲೆ ತಡೆಗೋಡೆ ಕುಸಿದು 17 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಸುರತ್ಕಲ್ ಬಳಿಯ ಹೊರವಲಯದ ಜೋಕಟ್ಟೆ ಬಳಿ ನಡೆದಿದೆ.
ಘಟನೆಯಲ್ಲಿ ಸಂಬಂಧಿಕರ ಮನೆಗೆ ಅಥಿತಿಯಾಗಿ ಬಂದಿದ್ದ ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ 17 ವರ್ಷದ ಬಾಲಕ ಶೈಲೇಶ್ ಸಾವನ್ನಪ್ಪಿದ್ದಾನೆ. ತಡರಾತ್ರಿ ಭಾರೀ ಮಳೆಯಾಗುತ್ತಿದ್ದಾಗ ಪಕ್ಕದ ತಡೆಗೋಡೆ ಮನೆ ಮೇಲೆ ಕುಸಿದು ಬಿದ್ದಿದ್ದು ಮನೆ ನೆಲಸಮವಾಗಿದೆ. ಮನೆಯಲ್ಲಿ ಮಲಗಿದ್ದವರ ಮೇಲೆ ಮನೆಯ ಹಂಚು ಬಿದ್ದಿದ್ದು ಈ ವೇಳೆ ಶೈಲೇಶ್ ತೀವ್ರ ಗಾಯಗೊಂಡಿದ್ದ. ಅಗ್ನಿ ಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕನನ್ನು ಹೊರತೆಗೆದು ಆಸ್ಪತ್ರೆಗೆ ಒಯ್ದಿದ್ದಾರೆ.

ಮನೆಯಲ್ಲಿದ್ದ ಸಂಜೀವ (55), ಸುರೇಶ್ (20), ಸವಿತಾ (19), ಒಂದು ವರ್ಷದ ಮಗು ಸಖಿ ಅವರಿಗೆ ಅಲ್ಪ ಸ್ವಲ್ಪ ಗಾಯವಾಗಿದ್ದು ರಕ್ಷಣೆ ಮಾಡಲಾಗಿದೆ. ಮಧ್ಯರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ತಡೆಗೋಡೆ ಕುಸಿದು ಮನೆಯ ಮೇಲೆ ಬಿದ್ದಿದೆ. ಶೈಲೇಶ್ ಸಂಬಂಧಿಕ ಹುಡುಗನಾಗಿದ್ದು ಈ ಮನೆಗೆ ರಾತ್ರಿ ಕಳೆಯಲು ಬಂದು ದುರಂತ ಸಾವಿಗೀಡಾಗಿದ್ದಾನೆ.
Mangalore Jokatte landslide due to heavy rains, 17 year old boy dies after wall collapses. The deceased has been identified as Shailesh.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm