ಬ್ರೇಕಿಂಗ್ ನ್ಯೂಸ್
25-07-24 11:03 am Mangalore Correspondent ಕರಾವಳಿ
ಮಂಗಳೂರು, ಜುಲೈ.25: ಭಾರೀ ಗಾಳಿ ಮಳೆಗೆ ಮನೆಯ ಮೇಲೆ ತಡೆಗೋಡೆ ಕುಸಿದು 17 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಸುರತ್ಕಲ್ ಬಳಿಯ ಹೊರವಲಯದ ಜೋಕಟ್ಟೆ ಬಳಿ ನಡೆದಿದೆ.
ಘಟನೆಯಲ್ಲಿ ಸಂಬಂಧಿಕರ ಮನೆಗೆ ಅಥಿತಿಯಾಗಿ ಬಂದಿದ್ದ ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ 17 ವರ್ಷದ ಬಾಲಕ ಶೈಲೇಶ್ ಸಾವನ್ನಪ್ಪಿದ್ದಾನೆ. ತಡರಾತ್ರಿ ಭಾರೀ ಮಳೆಯಾಗುತ್ತಿದ್ದಾಗ ಪಕ್ಕದ ತಡೆಗೋಡೆ ಮನೆ ಮೇಲೆ ಕುಸಿದು ಬಿದ್ದಿದ್ದು ಮನೆ ನೆಲಸಮವಾಗಿದೆ. ಮನೆಯಲ್ಲಿ ಮಲಗಿದ್ದವರ ಮೇಲೆ ಮನೆಯ ಹಂಚು ಬಿದ್ದಿದ್ದು ಈ ವೇಳೆ ಶೈಲೇಶ್ ತೀವ್ರ ಗಾಯಗೊಂಡಿದ್ದ. ಅಗ್ನಿ ಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕನನ್ನು ಹೊರತೆಗೆದು ಆಸ್ಪತ್ರೆಗೆ ಒಯ್ದಿದ್ದಾರೆ.

ಮನೆಯಲ್ಲಿದ್ದ ಸಂಜೀವ (55), ಸುರೇಶ್ (20), ಸವಿತಾ (19), ಒಂದು ವರ್ಷದ ಮಗು ಸಖಿ ಅವರಿಗೆ ಅಲ್ಪ ಸ್ವಲ್ಪ ಗಾಯವಾಗಿದ್ದು ರಕ್ಷಣೆ ಮಾಡಲಾಗಿದೆ. ಮಧ್ಯರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ತಡೆಗೋಡೆ ಕುಸಿದು ಮನೆಯ ಮೇಲೆ ಬಿದ್ದಿದೆ. ಶೈಲೇಶ್ ಸಂಬಂಧಿಕ ಹುಡುಗನಾಗಿದ್ದು ಈ ಮನೆಗೆ ರಾತ್ರಿ ಕಳೆಯಲು ಬಂದು ದುರಂತ ಸಾವಿಗೀಡಾಗಿದ್ದಾನೆ.
Mangalore Jokatte landslide due to heavy rains, 17 year old boy dies after wall collapses. The deceased has been identified as Shailesh.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm